![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 6, 2024, 5:29 PM IST
ಬಂಟ್ವಾಳ: ಪಾಳು ಬಾವಿಗೆ ಬಿದ್ದ ನಾಯಿಯೊಂದನ್ನು ಬಂಟ್ವಾಳ ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆ ಸೋಮವಾರ (ಮೇ 06) ಬೆಳಗ್ಗೆ ಮೊಡಂಕಾಪಿನ ಗಾಂದೋಡಿ ಬಳಿ ನಡೆದಿದೆ.
ಸ್ಥಳೀಯರ ಮಾಹಿತಿ ಪ್ರಕಾರ ನಾಯಿಯು ಕಳೆದ ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದು, ಬಾವಿಯನ್ನು ಯಾರೂ ಉಪಯೋಗಿಸದ ಹಿನ್ನೆಲೆಯಲ್ಲಿ ನಾಯಿ ಬಿದ್ದಿರುವುದು ಗಮನಕ್ಕೆ ಬಂದಿರಲಿಲ್ಲ.
ಆದರೆ ಇಂದು ನಾಯಿ ಬಾವಿಯಲ್ಲಿರುವುದು ಗೊತ್ತಾಗಿದ್ದು, ಗಾಂದೋಡಿ ನಿವಾಸಿ ವಿಶ್ವನಾಥ ಶೆಟ್ಟಿ ಅವರು ಪೊಲೀಸ್ 100 ಸಂಖ್ಯೆಗೆ ಕರೆ ಮಾಡಿದ್ದು, ಅವರು ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಅಗ್ನಿಶಾಮಕ ಸಿಬಂದಿಯೊಬ್ಬರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ನಾಯಿಗೆ ಹಗ್ಗವನ್ನು ಕಟ್ಟಿದ್ದಾರೆ. ಅವರು ಮೇಲೆ ಬಂದ ಬಳಿಕ ನಾಯಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಎಳೆಯಲಾಗಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.