Udupi ಮಲ್ಪೆ ಬೀಚ್ನಲ್ಲಿ ವಾಟರ್ ಗೇಮ್ ಸ್ಥಗಿತ
Team Udayavani, May 7, 2024, 1:23 AM IST
ಉಡುಪಿ: ಅಮಾವಾಸ್ಯೆ ಪ್ರಯುಕ್ತ ಸಮುದ್ರದ ಅಲೆಗಳ ಆರ್ಭಟ ಅಧಿಕವಾಗಿದೆ. ಈ ಕಾರಣದಿಂದ ಮಲ್ಪೆಯ ಕಡಲತೀರದಲ್ಲಿ ರವಿವಾರ ಮಧ್ಯಾಹ್ನದ ಬಳಿಕ ಹಾಗೂ ಸೋಮವಾರ ದಿನಪೂರ್ತಿ ವಾಟರ್ ಗೇಮ್ಸ್ ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಪ್ರಸ್ತುತ ಪ್ರವಾಸಿಗರ ಸಂಖ್ಯೆ ಅಧಿಕಗೊಂಡಿದ್ದು, ವಾಟರ್ಗೆàಮ್ಸ್ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದರು. ಮಂಗಳವಾರವೂ ಸಮುದ್ರದ ಅಲೆಗಳು ಹೆಚ್ಚಿದ್ದರೆ ವಾಟರ್ ಗೇಮ್ಸ್ ಸ್ಥಗಿತಗೊಳಿಸಲು ಸಂಬಂಧಪಟ್ಟ ಸಂಸ್ಥೆ ಉದ್ದೇಶಿಸಿದೆ.
ಸಮುದ್ರದ ಅಲೆಗಳು ಸೋಮವಾರ ಕಡಲತೀರದಲ್ಲಿರುವ ಕುಳಿತುಕೊಳ್ಳುವ ಸ್ಥಳ (ಹಟ್)ದತ್ತ ಬಂದಿದ್ದವು. ಸೈಂಟ್ ಮೇರಿಸ್ಗೆ ಪ್ರವಾಸಿಗರನ್ನು ಕೊಂಡೊಯ್ಯುವ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಪ್ರವಾಸಿಗರ ಹಿತದೃಷ್ಟಿಯಿಂದ ಸೋಮವಾರ ಗೇಮ್ಸ್ಗಳನ್ನಷ್ಟೇ ಸ್ಥಗಿತಗೊಳಿಸಲಾಗಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.