![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 7, 2024, 10:20 PM IST
ಬೆಂಗಳೂರು: ಬಹಳ ವರ್ಷಗಳಿಂದ ಒಕ್ಕಲಿಗ ನಾಯಕತ್ವಕ್ಕಾಗಿ ಸಂಘರ್ಷವಿದೆ. ಒಕ್ಕಲಿಗ ನಾಯಕತ್ವ ವಹಿಸಿಕೊಳ್ಳಲು ಇಂಥ ಚಿಲ್ಲರೆ ಕೆಲಸ ಮಾಡಿದರೆ ಆಗುವುದಿಲ್ಲ. ಪೆನ್ಡ್ರೈವ್, ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಯಾರೂ ಒಕ್ಕಲಿಗ ನಾಯಕರಾಗುವುದಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಪ್ರಯೋಜನ ಪಡೆದುಕೊಳ್ಳಲು ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ. ಅವರೊಬ್ಬ ಅದ್ಭುತ ಕಲಾಕಾರ. ಅಂತಹ ಕಲಾಕಾರರು ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಸಾವಿರಾರು ಪೆನ್ಡ್ರೈವ್ಗಳಿವೆ ಎನ್ನುತ್ತಾರೆ. ಇಷ್ಟೆಲ್ಲ ಮಾಡಲು ಎಷ್ಟು ಸಮಯ, ಎಷ್ಟು ಹಣ ಬೇಕಾಗಬಹುದು? ಪ್ರಜ್ವಲ್ ಪ್ರಕರಣದಲ್ಲಿ ಸೂಕ್ತ ತನಿಖೆ ಆಗಿ ಸತ್ಯ ಹೊರಗೆ ಬರಬೇಕು. ಒಂದು ಮಟ್ಟಿಗೆ ಪ್ರಜ್ವಲ್ ಪ್ರಕರಣ ಬಿಜೆಪಿಗೆ ಮುಜುಗರ ತಂದಿದೆ ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.