
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ
Team Udayavani, May 7, 2024, 10:23 PM IST

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣ ಹಾಗೂ ಪೆನ್ಡ್ರೈವ್ ಬಿಡುಗಡೆ ಮಾಡಿದ ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಮಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು, ಈ ಬಗ್ಗೆ ನ್ಯಾಯಾಲಯದಲ್ಲೂ ಪ್ರಶ್ನಿಸುತ್ತೇವೆ ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸದ್ಯದಲ್ಲೇ ರಾಜ್ಯಪಾಲರನ್ನೂ ಭೇಟಿ ಮಾಡುವುದಾಗಿ ಹೇಳಿದ್ದಾರೆ.
ಪೆನ್ಡ್ರೈವ್ ಬಿಡುಗಡೆಯಾದ ಬಗ್ಗೆ ಎಸ್ಐಟಿ ತನಿಖೆಯನ್ನೇ ಮಾಡುತ್ತಿಲ್ಲ. ಇದರ ಹಿಂದೆ ಇರುವುದೇ ಡಿಸಿಎಂ ಶಿವಕುಮಾರ್. ಪ್ರಕರಣದ ದಾರಿ ತಪ್ಪಿಸಲಾಗುತ್ತಿದೆ. ಹೀಗಾಗಿ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂಬುದು ನಮ್ಮ ಆಗ್ರಹ. ಇದನ್ನು ನ್ಯಾಯಾಲಯದ ಮುಂದೆಯೂ ಪ್ರಸ್ತಾವಿಸುತ್ತೇವೆ. ರಾಜ್ಯಪಾಲರನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.