ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ


Team Udayavani, May 8, 2024, 1:39 AM IST

ಮಂಗಳೂರು/ಬೆಳ್ತಂಗಡಿ/ಕಾಸರಗೋಡು: ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆ ಸುರಿದಿದೆ.

ಬೆಳ್ತಂಗಡಿ ತಾಲೂಕಿನ ಶಿರ್ಲಾಲು, ಕರಂಬಾರು, ಮದ್ದಡ್ಕ, ನಾರಾವಿ, ಅಳದಂಗಡಿ, ಉಜಿರೆ, ಕರಂಬಾರು, ಬೆಳ್ತಂಗಡಿ ಪೇಟೆ, ಉಜಿರೆ ಸೇರಿದಂತೆ ಹಲವೆಡೆ ಮಳೆಯಾಗಿದೆ.

ದ.ಕ.ದಲ್ಲಿ ಮುಂಜಾನೆ ಮೋಡಕವಿದ ವಾತಾವರಣ ಕಂಡು ಬಂದಿದ್ದು, ರಾಮಕುಂಜ,  ಪಾಣಾಜೆ, ಸುಳ್ಯದ ಕೆಲವೆಡೆ ಹನಿಮಳೆಯಾಗಿದೆ. ಬುಧವಾರವೂ ದ.ಕ., ಉಡಪಿ ಜಿಲ್ಲೆಯ ವಿವಿಧೆಡೆ ಹಗುರದಿಂದ ಸಾಧಾರಣ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 34.7 ಡಿ.ಸೆ. ಮತ್ತು ಕನಿಷ್ಠ ತಾಪಮಾನ 27.9 ಡಿ.ಸೆ. ದಾಖಲಾಗಿದೆ. ಕರಾವಳಿಯಲ್ಲಿ ಬಿಸಿ ಮತ್ತು ಆದ್ರತೆಯ ಪರಿಸ್ಥಿತಿಯೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾನ್ಯ: ಸಿಡಿಲು ಬಡಿದು ಗಾಯ
ಕಾಸರಗೋಡು ಸಹಿತ ಜಿಲ್ಲೆಯ ವಿವಿಧೆಡೆ ಮಂಗಳವಾರ ಬೆಳಗ್ಗೆ ಗುಡುಗು ಸಿಡಿಲು ಸಹಿತ ಸಾಮಾನ್ಯ ಮಳೆಯಾಗಿದೆ. ಮಾನ್ಯ ಮೇಗಿನಡ್ಕದ ನಾರಾಯಣ ನಾಯ್ಕ ಅವರ ಮನೆ ಸಿಡಿಲು ಬಡಿದು ಹಾನಿಗೀಡಾಗಿದೆ. ಕಿಟಕಿ ಸಮೀಪ ಮಲಗಿದ್ದ ನಾರಾಯಣ ನಾಯ್ಕ ಗಾಯಗೊಂಡಿದ್ದಾರೆ. ಕಿಟಕಿ, ಗೋಡೆ, ವಿದ್ಯುತ್‌ ಮೀಟರ್‌ ಹಾಗೂ ವಯರಿಂಗ್‌ ಉರಿದು ಹೋಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಮಳೆ ನೀರು ಹರಿದು ಹೋಗದೆ ಚೆರ್ಕಳ ಪೇಟೆಯ ರಸ್ತೆಯಲ್ಲಿ ನೀರು ತುಂಬಿಕೊಂಡಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು.

ಬಾನಿಗೆ ಕೆಂಬಣ್ಣ
ಸುಳ್ಯ: ಸುಳ್ಯ ಹಾಗೂ ಸುಬ್ರಹ್ಮಣ್ಯ ಪರಿಸರದ ಕೆಲವೆಡೆ ಬಾನು ಕೆಂಪು ಬಣ್ಣದಿಂದ ಗೋಚರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ ತಾಲೂಕಿನ ಕೆಲವೆಡೆ ಸಂಜೆ 7ರ ಸುಮಾರಿಗೆ ಬಾನು
ಕೆಂಪು ಬಣ್ಣಕ್ಕೆ ತಿರುಗಿದೆ. ಸ್ಥಳೀಯರು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಯಾಣಿಕರ ಸಂಖ್ಯೆ ಹೆಚ್ಚಳ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

4

Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್‌ ಮೃತದೇಹ ಪತ್ತೆ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.