Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ


Team Udayavani, May 8, 2024, 2:24 PM IST

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

ಹೈದರಾಬಾದ್: ʼಬಾಹುಬಲಿʼ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಮಿಂಚಿದ ನಿರ್ದೇಶಕ ಎಸ್‌. ಎಸ್.‌ ರಾಜಮಾಳಿ ಸದ್ಯ ಮಹೇಶ್‌ ಬಾಬು ಅವರ ಜೊತೆಗಿನ ಸಿನಿಮಾದ ಕೆಲಸದಲ್ಲಿ ನಿರತರಾಗಿದ್ದಾರೆ.

ʼಬಾಹುಬಲಿ: ಕ್ರೌನ್‌ ಆಫ್‌ ಬ್ಲಡ್‌ʼ ಅನಿಮೇಟೆಡ್ ಸರಣಿಯ ಬಿಡುಗಡೆ ಸಮಾರಂಭದಲ್ಲಿ ʼಬಾಹುಬಲಿʼ ಸಿನಿಮಾವನ್ನು ಹೇಗೆ ಪ್ರಚಾರ ಮಾಡಿದರು ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.

ʼಬಾಹುಬಲಿʼ ಸಿನಿಮಾಕ್ಕೆ ನಾವು ಒಂದೂ ಪೈಸೆಯನ್ನು ಖರ್ಚು ಮಾಡಿಲ್ಲ. ಇಡೀ ಹಣ ಸಿನಿಮಾ ನಿರ್ಮಾಣಕ್ಕೆ ಖರ್ಚಾಗಿದೆಯೇ ಹೊರತು ಪ್ರಚಾರಕ್ಕೆ ಅಲ್ಲ. ನಾನು ನನ್ನ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ನಾನು ನನ್ನ ಬಗ್ಗೆ ಕೀಳಾಗಿ ಯೋಚಿಸುವುದಿಲ್ಲ. ನನ್ನ ಮುಂದಿನ ಯೋಜನೆಯು ಹೊರಬರುತ್ತಿದ್ದರೆ, ಎಲ್ಲರೂ ಅದಕ್ಕಾಗಿ ಕಾಯುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

“ನಾನು ಯಾವಾಗಲೂ ಹೊಸ ಪ್ರೇಕ್ಷಕರನ್ನು ಹುಡುಕಲು ಪ್ರಯತ್ನಿಸುತ್ತೇನೆ. ನಾನು ಹೊಸ ಪ್ರೇಕ್ಷಕರನ್ನು ಹೇಗೆ ತಲುಪಬಹುದು ಮತ್ತು ಅವರು ಬಂದು ನನ್ನ ಸಿನಿಮಾ ನೋಡುವಂತೆ ಮಾಡುವುದು ಹೇಗೆ? ಎನ್ನುವ ಏಕೈಕ ಯೋಚನೆ ಪ್ರಚಾರದ ಸಮಯದಲ್ಲಿ ಬರುತ್ತದೆ” ಎಂದಿದ್ದಾರೆ.

“ನಾವು ‘ಬಾಹುಬಲಿ’ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ. ನಾವು ಯಾವುದೇ ಸ್ಪಾಟ್‌ ಗಳನ್ನು ಖರೀದಿಸಿಲ್ಲ, ಪೋಸ್ಟರ್‌ ಗಳನ್ನು ಹಾಕಲು ನಾವು ಯಾವುದೇ ಪೇಪರ್ಸ್ ಮತ್ತು ವೆಬ್‌ಸೈಟ್‌ಗಳಿಗೆ ಪಾವತಿಸಿಲ್ಲ. ಆದರೆ ನಾವು ಹಲವಾರು ಮೇಕಿಂಗ್ ವೀಡಿಯೊಗಳನ್ನು ಬಿಡುಗಡೆ ಮಾಡಿದ್ದೇವೆ. ನಾವು ಡಿಜಿಟಲ್ ಪೋಸ್ಟರ್‌ಗಳನ್ನು ಮಾಡಿದ್ದೇವೆ. ‌ಕ್ಯಾರೆಕ್ಟರ್‌ ಲುಕ್‌ ರಿಲೀಸ್‌ ಮಾಡಿದ್ದೇವೆ. ಆದ್ದರಿಂದ ಇದೇ ನಮಗೆ ಪ್ರಚಾರವಾಯಿತು. ಈ ಕಾರಣದಿಂದ ನಾವು ಪ್ರತ್ಯೇಕವಾಗಿ ಪ್ರಚಾರಕ್ಕೆ ಹಣ ಖರ್ಚು ಮಾಡಿಲ್ಲ. ನಮ್ಮ ತಲೆ ಹಾಗೂ ಸಮಯವನ್ನು ಉಪಯೋಗಿಸಿಕೊಂಡು ನಾವು ಈ ರೀತಿಯಾಗಿ ಪ್ರಚಾರ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ, ರಮ್ಯಾ ಕೃಷ್ಣನ್, ನಾಸರ್ ಮತ್ತು ಸತ್ಯರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಎರಡು ಸಿನಿಮಾಗಳು ವರ್ಲ್ಡ್‌ ವೈಡ್‌ 2,000 ಕೋಟಿ ರೂ. ಗಳಿಸಿತ್ತು.

 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

1-NATA

Drug case; ಮಲಯಾಳಂ ನಟ ಶೈನ್ ಟಾಮ್ ಚಾಕೊ ಸೇರಿ 6 ಮಂದಿ ಖುಲಾಸೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.