![16](https://www.udayavani.com/wp-content/uploads/2024/07/16-415x249.jpg)
PSLVಯ ಹೊಸ ಎಂಜಿನ್ ಪರೀಕ್ಷೆ: ಇಸ್ರೋ
Team Udayavani, May 11, 2024, 1:29 AM IST
![1-weewewqe](https://www.udayavani.com/wp-content/uploads/2024/05/1-weewewqe-620x405.jpg)
ಹೊಸದಿಲ್ಲಿ: ಅಡಿಕ್ಟಿವ್ ಮ್ಯಾನುಫ್ಯಾಕ್ಚರಿಂಗ್ (ಎಎಂ) ತಂತ್ರಜ್ಞಾನದ ಮೂಲಕ ತಯಾರಿಸಲಾದ ಲಿಕ್ವಿಡ್ ರಾಕೆಟ್ ಎಂಜಿನ್ನ ಪರೀಕ್ಷೆಯನ್ನು ಇಸ್ರೋ ಗುರುವಾರ ಯಶಸ್ವಿಯಾಗಿ ನಡೆಸಿದೆ. ಈ “ಪಿಎಸ್4′ ಎಂಜಿನ್ ಪಿಎಸ್ಎಲ್ವಿ ಮೇಲ್ಭಾಗದ ಹಂತದಲ್ಲಿ ಬಳಸಲಾಗುತ್ತದೆ.
ತಮಿಳುನಾಡಿನ ಮಹೇಂದ್ರಗಿರಿ ಯಲ್ಲಿ ರುವ ಇಸ್ರೋ ಸಂಸ್ಥೆಯ ಪ್ರಪಲÒನ್ ಕಾಂಪ್ಲೆಕ್ಸ್ ನಲ್ಲಿ 11 ನಿಮಿಷ 5 ಸೆಕೆಂಡ್ ಕಾಲ ಈ ಎಂಜಿನ್ ಹಾಟ್ ಟೆಸ್ಟ್(ಪೂರ್ಣ ಮಟ್ಟದ ಕಾರ್ಯಾ ಚರಣೆ ಪರೀಕ್ಷೆ) ನಡೆಸ ಲಾಯಿತು. ಸಾಂಪ್ರ ದಾ ಯಿಕವಾಗಿ ಪಿಎಸ್4 ಎಂಜಿನ್ ಅನ್ನು ಪಿಎಸ್ಎಲ್ವಿ ರಾಕೆಟ್ನ ನಾಲ್ಕನೇ ಹಂತದಲ್ಲಿ ಬಳಸಲಾಗುತ್ತದೆ. ಈ ರಾಕೆಟ್ ಭಾರತೀಯ ಉಪಗ್ರಹಗಳ ಉಡಾವಣೆಗೆ ಬಳಸುವ ಪ್ರಮುಖ ರಾಕೆಟ್ ಆಗಿದೆ.
ಪಿಎಸ್ಎಲ್ವಿ ಮೊದಲನೇ ಹಂತದ ರಿಯಾಕ್ಷನ್ ಕಂಟ್ರೋಲ್ ಸಿಸ್ಟಮ್ನಲ್ಲೂ ಈ ಎಂಜಿನ್ ಬಳಸಲಾಗುತ್ತದೆ. ಇಸ್ರೋದ ಲಿಕ್ವಿಡ್ ಪ್ರಪಲÒನ್ ಸಿಸ್ಟಮ್ಸ್ ಸೆಂಟರ್(ಎಲ್ಪಿಎಸ್ಸಿ) ಅಭಿವೃದ್ಧಿಪಡಿಸಿರುವ ಈ ಎಂಜಿನ್, ನೈಟ್ರೋಜೆನ್ ಟೆಡ್ರಾ ಕ್ಸೆ„ಡ್ ಆ್ಯಕ್ಸಿಡೈಸರ್ ಆಗಿ ಮತ್ತು ಮೋನೋ ಮೆಥಿಲ್ ಹೈಡ್ರಾಜಿನ್ ಇಂಧ ನದ ಸಂಯುಕ್ತವಾಗಿ ಪ್ರಸರ್-ಫೆಡ್ ಮೋಡ್ನಲ್ಲಿ ಕೆಲಸ ಮಾಡುತ್ತದೆ.
ಟಾಪ್ ನ್ಯೂಸ್
![16](https://www.udayavani.com/wp-content/uploads/2024/07/16-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
MUST WATCH
ಹೊಸ ಸೇರ್ಪಡೆ
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
![ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ](https://www.udayavani.com/wp-content/uploads/2024/07/Abhudhabi-150x94.jpg)
ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.