ʼಯುಐʼ ಮೊದಲು ʼಎʼ ಸರ್ಪ್ರೈಸ್‌ ಕೊಟ್ಟ ಉಪ್ಪಿ: ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ಚಿತ್ರ


Team Udayavani, May 11, 2024, 10:51 AM IST

1

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಬಹು ಸಮಯದ ಬಳಿಕ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿರುವ ʼಯುಐʼ ಸಿನಿಮಾದ ಗ್ರಾಫಿಕ್ಸ್‌ ಕೆಲಸಗಳು ಭರದಿಂದ ಸಾಗುತ್ತಿದೆ. ಈಗಾಗಲೇ ಸಿನಿಮಾದ ಹಾಡು,ಟೀಸರ್‌ ಗಳು ಸಿಕ್ಕಾಪಟ್ಟೆ ಹೈಪ್‌ ಹೆಚ್ಚಿಸಿದೆ.

ಉಪೇಂದ್ರ ಅವರು ನಿರ್ದೇಶನ ಮಾಡುವ ಸಿನಿಮಾಗಳಿಗೆ ನೋಡುಗರ ವರ್ಗ ಹೆಚ್ಚೇ ಇರುತ್ತದೆ. ʼಯುಐʼ ಮೂಲಕ ಮತ್ತೊಮ್ಮೆ ಉಪ್ಪಿ ನಿರ್ದೇಶನದಲ್ಲಿ ಮಿಂಚಲಿದ್ದಾರೆ. ಈ ಸಿನಿಮಾ ಚರ್ಚೆಯಲ್ಲಿರುವಾಗಲೇ ʼಬುದ್ಧಿವಂತʼ ಮತ್ತೊಂದು ಸರ್ಪ್ರೈಸ್‌ ನೀಡಿದ್ದಾರೆ.

1998 ರಲ್ಲಿ ಉಪ್ಪಿ ನಿರ್ದೇಶನ ಮಾಡಿ ಎಲ್ಲೆಡೆ ಮಿಂಚಿದ ʼಎʼ ಸಿನಿಮಾವನ್ನು ನೀವೆಲ್ಲಾ ನೋಡಿರಬಹುದು. 25 ವರ್ಷಗಳ ಹಿಂದೆ ರಿಲೀಸ್‌ ಆಗಿದ್ದರೂ ಇಂದಿಗೂ ಚಂದನವನದಲ್ಲಿ ʼಎʼ ಸಿನಿಮಾಕ್ಕೆ ಪ್ರತ್ಯೇಕವಾದ ಫ್ಯಾನ್‌ಬೇಸ್‌ ಇದೆ.  ಉಪೇಂದ್ರ ಅವರು ನಿರ್ದೇಶಿಸಿ, ಹೀರೋ ಆಗಿ ಅಭಿನಯಿಸಿದ ಚೊಚ್ಚಲ ʼಎʼ ಸಿನಿಮಾದ ಒಂದೊಂದು ದೃಶ್ಯಗಳು ಅಂದು ಬೆಳ್ಳಿಪರದೆಯಲ್ಲಿ ಮೋಡಿ ಮಾಡಿತ್ತು.

ಅಂದು ರಿಲೀಸ್‌ ಆಗಿದ್ದ ʼಎʼ ಮತ್ತೊಮ್ಮೆ ತೆರೆಗೆ ಬರಲಿದೆ. ಹೌದು ಅಂದು ದೊಡ್ಡ ಹಿಟ್‌ ಆಗಿ ತೆಲುಗಿಗೂ ಡಬ್‌ ಆಗಿ ಮಿಂಚಿದ್ದ ಕನ್ನಡದ ʼಎʼ ರೀ ರಿಲೀಸ್‌ ಆಗುವ ತಯಾರಿಯಲ್ಲಿದೆ. ʼಎʼ ಸಿನಿಮಾವನ್ನು ಇಂದಿನ ಕಾಲಕ್ಕೆ ತಕ್ಕಂತೆ ಸಿದ್ಧಪಡಿಸುವ ಕೆಲಸಗಳು ನಡೆದಿದೆ. ಡಿಜಿಟಲ್‌ ರೂಪದಲ್ಲಿ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನ ನಡೆದಿದೆ.

ಮೂಲಗಳ ಪ್ರಕಾರ ಮುಂದಿನ ವಾರವೇ ʼಎʼ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಉಪೇಂದ್ರ ಅವರು ಸಿನಿಮಾದ ತುಣಕನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ʼಎʼ ಸಿನಿಮಾವನ್ನು ಬಿ. ಜಗನ್ನಾಥ್ ಹಾಗೂ ಬಿ. ಜಿ ಮಂಜುನಾಥ್ ಅಂದಾಜು 1.25 ಕೋಟಿ ಬಜೆಟ್‌ ನಲ್ಲಿ ನಿರ್ಮಾಣ ಮಾಡಿದ್ದರು. ಅಂದು ಸಿನಿಮಾ 20 ಕೋಟಿ ಗ್ರಾಸ್‌ ಕಲೆಕ್ಷನ್‌ ಮಾಡಿತ್ತು.

‘ಎ’ ಸಿನಿಮಾದಲ್ಲಿ ಚಾಂದಿನಿ, ಅರ್ಚನಾ ನಾಯಕಿಯರಾಗಿ ನಟಿಸಿದ್ದರು. ‘ಕಡ್ಡಾಯವಾಗಿ ಬುದ್ಧಿವಂತರಿಗೆ ಮಾತ್ರ’ ಎನ್ನುವ ಕ್ಯಾಪ್ಷನ್ ಸಿನಿಮಾಕ್ಕೆ ನೀಡಲಾಗಿತ್ತು.

ಗಣೇಶನ ವಿಗ್ರಹಕ್ಕೆ ಗನ್‌ ಇಟ್ಟು ಹೇಳುವ ಡೈಲಾಗ್‌, ʼಪ್ರಪಂಚ ತುಂಬಾ ದೊಡ್ಡದಿದೆʼ ಎನ್ನುವ ಡೈಲಾಗ್‌ ಸೇರಿದಂತೆ ಉಪ್ಪಿ ಅವರ ಅಭಿನಯ ಹಾಗೂ ಗುರುಕಿರಣ್‌ ಅವರ ಕ್ಲಾಸ್‌ ಮ್ಯೂಸಿಕ್‌ ನಿಂದ ʼಎʼ ಚಂದನವನದಲ್ಲಿ ಎವರ್‌ ಗ್ರೀನ್‌ ಸೂಪರ್‌ ಹಿಟ್‌ ಸಿನಿಮಾವಾಗಿ ಇಂದಿಗೂ ಉಳಿದಿದೆ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮಧ್ಯೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.