Desi Swara: ಹೊನ್ನುಡಿ- ಹೃದಯ ಶ್ರೀಮಂತಿಕೆ

ಆಗ ಆ ವ್ಯಕ್ತಿಯು ‘ಸ್ವಾಮಿ..! ನಾನೊಬ್ಬ ಹೀನಕುಲದವನು.

Team Udayavani, May 11, 2024, 11:17 AM IST

Desi Swara: ಹೊನ್ನುಡಿ- ಹೃದಯ ಶ್ರೀಮಂತಿಕೆ

ಸ್ವಾಮಿ ವಿವೇಕಾನಂದರು ಒಮ್ಮೆ ಆಸ್ಟ್ರೇಲಿಯಾಕ್ಕೆ ಧಾರ್ಮಿಕ ಸಮಾರಂಭವೊಂದರಲ್ಲಿ ಭಾಗಿಯಾಗಲು ತೆರಳಿದ್ದರು. ಸಮಾರಂಭದ ಬಳಿಕ ಸಮೀಪದ ಗ್ರಾಮದ ಹಿರಿಯರೊಬ್ಬರು ವಿವೇಕಾನಂದರನ್ನು ತಮ್ಮ ಹಳ್ಳಿಗೆ ಆಗಮಿಸಿ ಆಶೀರ್ವದಿಸಬೇಕೆಂದು ವಿನಂತಿಸಿಕೊಂಡಾಗ ವಿವೇಕಾನಂದರು ಮರು ಮಾತಿಲ್ಲದೇ ಒಪ್ಪಿ ಅವರೊಂದಿಗೆ ಗ್ರಾಮಕ್ಕೆ ತೆರಳಿದರು. ಆ ಸಂದರ್ಭ ವಿವೇಕಾನಂದರನ್ನು ನೋಡಲು ಜನರು ತಂಡೋಪತಂಡವಾಗಿ ಆಗಮಿಸುತ್ತಾರೆ. ನಡು ಹೊತ್ತಾದರೂ ಜನದಟ್ಟಣೆ ಕರಗುವುದೇ ಇಲ್ಲ.

ಇತ್ತ ವಿವೇಕಾನಂದರಿಗೆ ಸಾಕಷ್ಟು ಬಳಲಿಕೆಯಾಗುತ್ತದೆ. ಆದರೂ ತೋರ್ಪಡಿಸದೆ ಬಂದವರನ್ನು ನಗುತ್ತಲೇ ಮಾತನಾಡಿಸುತ್ತಾರೆ. ವಿವೇಕಾನಂದರು ಹಸಿದಿದ್ದಾರೆಂದು ತಿಳಿದ ವ್ಯಕ್ತಿಯೊಬ್ಬ ಅವರಿಗೆ ಊಟ, ಉಪಚಾರ ಮಾಡಲು ಮುಂದಾಗುತ್ತಾನೆ. ಅದಕ್ಕೆ ವಿವೇಕಾನಂದರು “ನನಗೆ ಸಾಕಷ್ಟು ಹಸಿವಾಗಿರುವುದು ನಿಜ. ಆದರೆ ಯಾರೂ ನನಗೆ ಉಪಹಾರದ ವ್ಯವಸ್ಥೆ ಮಾಡಿಲ್ಲವಲ್ಲ. ಅಭ್ಯಂತರವಿಲ್ಲದಿದ್ದರೆ ನಿನ್ನ ಮನೆಯಿಂದ ನನಗೆ ಊಟ ತರುವೆಯಾ?’ ಎಂದು ಕೇಳುತ್ತಾರೆ.

ಆಗ ಆ ವ್ಯಕ್ತಿಯು ‘ಸ್ವಾಮಿ..! ನಾನೊಬ್ಬ ಹೀನಕುಲದವನು. ನಿಮಗೆ ಅಭ್ಯಂತರ ವಿಲ್ಲದಿದ್ದರೆ ನಾನು ಹೋಗಿ ಅಂಗಡಿಯಿಂದ ತರಕಾರಿ, ಧಾನ್ಯಗಳನ್ನು ತರುತ್ತೇನೆ. ನೀವೇ ಅಡುಗೆ ಮಾಡಿಕೊಂಡು ತಿನ್ನುವಿರಾ?’ ಎಂದು ಕೇಳುತ್ತಾನೆ. ಅದಕ್ಕೆ ವಿವೇಕಾನಂದರು, ”ಯಾರು ಏನಾದರೂ ಅಂದುಕೊಳ್ಳಲಿ. ಜಾತಿ ಶ್ರೀಮಂತಿಕೆಗಿಂತ ಹೃದಯ ಶ್ರೀಮಂತಿಕೆ ದೊಡ್ಡದು. ನಿನ್ನ ಮನೆಯಿಂದಲೇ ಊಟ ತೆಗೆದುಕೊಂಡು ಬಾ… ನನಗೇನೂ ಅಭ್ಯಂತರವಿಲ್ಲ’ ಎಂದು ಹೇಳಿ ಕಳುಹಿಸಿ ಆ ವ್ಯಕ್ತಿಯ ಮನೆಯಿಂದ ಆಹಾರ ತರಿಸಿಕೊಂಡು ಮನಸಾರೆ ಹೊಗಳುತ್ತಾ ಊಟ ಮಾಡಿದರು.

ಇಂತಹ ಘಟನೆಗಳಿಂದಲೇ ಅಲ್ಲವೇ ಅವರ ಅನುಯಾಯಿಗಳು ಅವರನ್ನು ದೈವಾಂಶ ಸಂಭೂತರೆಂದು ಕರೆಯುವುದು.
ಅವರ ತತ್ತ್ವಗಳು, ಯೋಚನಾ ಭಂಡಾರಗಳನ್ನು ನಾವೂ ನಮ್ಮ ಜೀವನದಲ್ಲಿ ಅಳವಡಿಸಿದ್ದೇ ಆದಲ್ಲಿ ನಮ್ಮ ಜೀವನದಲ್ಲೂ ಮಹತ್ತರ ಪರಿಣಾಮ ಬೀರುವುದರಲ್ಲಿ ಯಾವುದೇ ಅನುಮಾನವಿಲ್ಲ.

ಟಾಪ್ ನ್ಯೂಸ್

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.