![1-mangaluru](https://www.udayavani.com/wp-content/uploads/2024/07/1-mangaluru-415x268.jpg)
Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್
ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪತ್ನಿ ಹಾಗೂ ಇತರ ಗಣ್ಯರ ಭೇಟಿ
Team Udayavani, May 11, 2024, 4:15 PM IST
![Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್](https://www.udayavani.com/wp-content/uploads/2024/05/Char-Dham-620x352.jpg)
ಉತ್ತರಾಖಂಡ್: ಯಮುನೋತ್ರಿ, ಗಂಗೋತ್ರಿ, ಕೇದಾರನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ ನೂಕುನುಗ್ಗಲು ಸಂಭವಿಸಿದ ಘಟನೆ ನಡೆದಿದ್ದು, ಯಮುನೋತ್ರಿಗೆ ತೆರಳುವ ಪರ್ವತ ಪ್ರದೇಶದ ಕಾಲ್ನಡಿಗೆ ಹಾದಿಯಲ್ಲಿ ಭಕ್ತರ ದಂಡು ನೆರೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:IPL: ರಿಷಭ್ ಪಂತ್ಗೆ ಒಂದು ಪಂದ್ಯ ನಿಷೇಧ; ಆರ್ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್
ಪರ್ವತ ಪ್ರದೇಶದ ಕಾಲ್ನಡಿಗೆ ದಾರಿಯಲ್ಲಿ ಭಕ್ತರ ಸಮೂಹ ಮುಂದೆ ಸಾಗಲು ಹರಸಾಹಸ ಪಡುತ್ತಿರುವ ದೃಶ್ಯದ ವಿಡಿಯೋ ವೈರಲ್ ಆಗಿದ್ದು, ಭಕ್ತರ ದಂಡು ನೆರೆದಿರುವುದು ಅಪಾಯಕ್ಕೆ ಎಡೆಮಾಡಿಕೊಡುವಂತಿತ್ತು.
ವರದಿಯ ಪ್ರಕಾರ, ಭಕ್ತರು ಉದ್ದದ ಸರತಿ ಸಾಲಿನಲ್ಲಿ ನಿಂತಿದ್ದು, ಸುಮಾರು ಮೂರು ಗಂಟೆಗಳ ಕಾಲ ಕ್ಯೂನಲ್ಲಿದ್ದಿರುವುದಾಗಿ ತಿಳಿಸಿದೆ. ಯಾವುದೇ ಮುಂಜಾಗ್ರತಾ ಕ್ರಮ ವಹಿಸದಿದ್ದ ಪರಿಣಾಮ ಭಕ್ತರು ಆತಂಕಕ್ಕೆ ಒಳಗಾದ ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.
अव्यवस्था होगी तो सवाल पूछे ही जाएंगे। @pushkardhami देखिए, यमुनोत्री धाम की तस्वीर। pic.twitter.com/J2GI3c4sEi
— SANJAY TRIPATHI (@sanjayjourno) May 11, 2024
ಚಾರ್ ಧಾಮ್ ಯಾತ್ರೆಯು ಅಕ್ಷಯ ತೃತೀಯ ದಿನದಂದು ಕೇದಾರನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ದೇವಸ್ಥಾನಗಳ ಬಾಗಿಲು ತೆರೆಯಲಿರುವ ನಿಟ್ಟಿನಲ್ಲಿ ಭಕ್ತರು ಭೇಟಿ ನೀಡಿದ್ದರು.
ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪತ್ನಿ ಹಾಗೂ ಇತರ ಗಣ್ಯರು ಕೂಡಾ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…](https://www.udayavani.com/wp-content/uploads/2024/07/tournament-150x86.jpg)
Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್](https://www.udayavani.com/wp-content/uploads/2024/07/Crocodile-1-150x84.jpg)
Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.