![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, May 11, 2024, 11:39 PM IST
ಸಂಬರಗಿ: ಹಿಂಬದಿಯ ಟಯರ್ ಒಡೆದ ಕಾರಣ ಕ್ರೂಸರ್ ಪಲ್ಟಿಯಾಗಿ ಮೂವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜತ್ತ-ಸಾಂಗೋಲಾ ರಾಜ್ಯ ಹೆದ್ದಾರಿಯ ಸೋನಂದ್ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಾಳಿಗೆರೆ ಗ್ರಾಮದ ಗೀತಾ ರವೀಂದ್ರ ದೊಡಮನಿ (36), ಮಹಾದೇವಿ ಶ್ರೀಶೈಲ ಚೌಗಲಾ (40) ಹಾಗೂ ಮಲಾಬಾದ ಗ್ರಾಮದ ಕಸ್ತೂರಿ ಶಂಕರ ಭಿರಡಿ (50) ಮೃತಪಟ್ಟವರು.
ಬರಗಾಲ ಹಿನ್ನೆಲೆಯಲ್ಲಿ ಗಡಿಗ್ರಾಮದ ಜನರು ನಿತ್ಯ ದ್ರಾಕ್ಷಿ ತೋಟದಲ್ಲಿ ಕೆಲಸಕ್ಕೆಂದು ಮಹಾರಾಷ್ಟ್ರದ ಸಾಂಗೋಲಾ ತಾಲೂಕಿನ ಕಾಸೇಗಾವ ಗ್ರಾಮಕ್ಕೆ ತೆರಳುತ್ತಿದ್ದರು. ಗಾಯಾಳುಗಳನ್ನು ಸಾಂಗೋಲಾ ಸರಕಾರಿ ಆಸ್ಪತ್ರೆ ಹಾಗೂ ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.