ಸನಾತನ ಸಂಸ್ಥೆ ಉಗ್ರ ಸಂಘಟನೆ: ಕಾಂಗ್ರೆಸ್ ನಾಯಕ ಚವಾಣ್
Team Udayavani, May 12, 2024, 2:02 AM IST
ಮುಂಬಯಿ: ವಿಚಾರವಾದಿ ಡಾ| ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ತೀರ್ಪು ತೃಪ್ತಿದಾಯಕವಾಗಿಲ್ಲ. ಸನಾತನ ಸಂಸ್ಥೆ ಉಗ್ರ ಸಂಘಟನೆ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅಸಮಾಧಾನ ಹೊರಹಾಕಿದ್ದಾರೆ. ತೀರ್ಪಿನ ಬಗ್ಗೆ ಶನಿವಾರ ಮಾತನಾಡಿದ ಅವರು, 2013 ಆ.20ರಂದು ನಡೆದ ದಾಭೋಲ್ಕರ್ ಹತ್ಯೆ ಹಿಂದೆ ಸನಾತನ ಸಂಸ್ಥೆಯ ಪಾತ್ರವೇನಿತ್ತು, ಮಾಸ್ಟರ್ ಮೈಂಡ್ ಯಾರೆಂದು ಸ್ಪಷ್ಟಪಡಿಸಿಲ್ಲ. ತೀರ್ಪಿನಲ್ಲಿ ಇಬ್ಬರು ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಸನಾತನ ಸಂಸ್ಥೆ ಸಂಘಟನೆ ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಆಗ್ರಹಿಸಿದ್ದೆ. ಆದರೆ ಅದು ಹಾಗೇ ಉಳಿದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.