![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 12, 2024, 2:02 AM IST
ಮುಂಬಯಿ: ವಿಚಾರವಾದಿ ಡಾ| ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ತೀರ್ಪು ತೃಪ್ತಿದಾಯಕವಾಗಿಲ್ಲ. ಸನಾತನ ಸಂಸ್ಥೆ ಉಗ್ರ ಸಂಘಟನೆ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅಸಮಾಧಾನ ಹೊರಹಾಕಿದ್ದಾರೆ. ತೀರ್ಪಿನ ಬಗ್ಗೆ ಶನಿವಾರ ಮಾತನಾಡಿದ ಅವರು, 2013 ಆ.20ರಂದು ನಡೆದ ದಾಭೋಲ್ಕರ್ ಹತ್ಯೆ ಹಿಂದೆ ಸನಾತನ ಸಂಸ್ಥೆಯ ಪಾತ್ರವೇನಿತ್ತು, ಮಾಸ್ಟರ್ ಮೈಂಡ್ ಯಾರೆಂದು ಸ್ಪಷ್ಟಪಡಿಸಿಲ್ಲ. ತೀರ್ಪಿನಲ್ಲಿ ಇಬ್ಬರು ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಸನಾತನ ಸಂಸ್ಥೆ ಸಂಘಟನೆ ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಆಗ್ರಹಿಸಿದ್ದೆ. ಆದರೆ ಅದು ಹಾಗೇ ಉಳಿದಿದೆ ಎಂದರು.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.