Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ


Team Udayavani, May 12, 2024, 5:53 PM IST

18

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಎರಡು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್‌ ಇಮೇಲ್‌ ಗಳು ಬಂದಿದೆ.

ಭಾನುವಾರ(ಮೇ.12 ರಂದು) ದೆಹಲಿಯ ಬುರಾರಿ ಮತ್ತು ಮಂಗೋಲ್ಪುರಿಯ ಎರಡು ಆಸ್ಪತ್ರೆಗಳಿಗೆ ಬಾಂಬ್‌ ಸ್ಫೋಟದ ಇಮೇಲ್‌ ಗಳು ಬಂದಿದೆ ಎಂದು ವರದಿಯಾಗಿದೆ.

ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ದೆಹಲಿಯ ಮಂಗೋಲ್ಪುರಿಯಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ಬಾಂಬ್‌ ಸ್ಫೋಟಿಸುವ ಬೆದರಿಕೆಯ ಇಮೇಲ್‌ ಗಳು ಬಂದಿದೆ. ಈ ವಿಚಾರವನ್ನು ಆಸ್ಪತ್ರೆಯವರು ಕರೆ ಮಾಡಿ ತಿಳಿಸಿರುವುದಾಗಿ ದೆಹಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಸ್ಥಳದಲ್ಲಿದ್ದು, ಎರಡೂ ಆಸ್ಪತ್ರೆಗಳಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ದೆಹಲಿ ಮತ್ತು ಗುಜರಾತ್‌ನ ಅಹಮದಾಬಾದ್‌ನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ ಗಳು ಬಂದಿತ್ತು.

ಮೇ 1 ರಂದು ದೆಹಲಿಯ 131 ಶಾಲೆಗಳು, ಗುರುಗ್ರಾಮ್‌ನಲ್ಲಿ ಐದು ಮತ್ತು ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಮೂರು ಶಾಲೆಗಳಿಗೆ ಇ-ಮೇಲ್‌ಗಳನ್ನು ಕಳುಹಿಸಲಾಗಿತ್ತು.

 

ಟಾಪ್ ನ್ಯೂಸ್

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.