![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?
Team Udayavani, May 12, 2024, 8:47 PM IST
![1-qwewwqqwe](https://www.udayavani.com/wp-content/uploads/2024/05/1-qwewwqqwe-620x419.jpg)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ಅವರದ್ದು ಭಾನುವಾರ ರಾಜಸ್ಥಾನ್ ರಾಯಲ್ಸ್ ಎದುರಿನ ಪಂದ್ಯವೇ ಐಪಿಎಲ್ ನ ಕೊನೆಯ ಪಂದ್ಯ ಎಂದು ಭಾರೀ ಸುದ್ದಿಯಾಗಿತ್ತು. ಈ ಕುರಿತು ಭಾರತ ತಂಡದ ಮಾಜಿ ಆಟಗಾರ, ಸಿಎಸ್ಕೆ ಆಲ್ರೌಂಡರ್ ಆಗಿದ್ದ ಸುರೇಶ್ ರೈನಾ ಪ್ರತಿಕ್ರಿಯೆ ನೀಡಿದ್ದಾರೆ.
ಚೆನ್ನೈನಲ್ಲಿ ತಮ್ಮ ಕೊನೆಯ ಲೀಗ್ ಪಂದ್ಯದ ನಂತರ ಐಪಿಎಲ್ ಆಡಲು ಧೋನಿ ಚೆಪಾಕ್ಗೆ ಹಿಂತಿರುಗುವುದಿಲ್ಲ ಎಂಬ ವದಂತಿಗಳನ್ನು ವೀಕ್ಷಕ ವಿವರಣೆ ನೀಡುತ್ತಿದ್ದ ರೈನಾ ತಳ್ಳಿ ಹಾಕಿದ್ದಾರೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಮತ್ತು ರಾಜಸ್ಥಾನ ನಡುವಿನ ಪಂದ್ಯ ಪ್ರಸಾರವಾಗುತ್ತಿದ್ದ ವೇಳೆ ಎರಡು ಪದಗಳ ಕಾಮೆಂಟ್ನೊಂದಿಗೆ ರೈನಾ ಪ್ರತಿಕ್ರಿಯಿಸಿ “ಖಂಡಿತವಾಗಿಯೂ ಇಲ್ಲ” ಎಂದಿದ್ದಾರೆ.
ತಮಿಳುನಾಡಿನ ಮಾಜಿ ಕ್ರಿಕೆಟಿಗ ಅಭಿನವ್ ಮುಕುಂದ್ ಅವರು ಧೋನಿಯವರ ಆತ್ಮೀಯ ಸ್ನೇಹಿತ ಸುರೇಶ್ ರೈನಾಗೆ ಪ್ರಶ್ನೆ ಕೇಳಿದರು, ಸೂಪರ್ ಕಿಂಗ್ಸ್ ತಮ್ಮ ನಿರ್ಣಾಯಕ ಪಂದ್ಯದ ಮುನ್ನಾದಿನದಂದು ತಮ್ಮ ಮಾಜಿ ನಾಯಕನ ಬಗ್ಗೆ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಂಡಾಗಿನಿಂದ ಸಾಮಾಜಿಕ ಮಾಧ್ಯಮದಲ್ಲಿ ಸುತ್ತುತ್ತಿರುವ ದೊಡ್ಡ ಪ್ರಶ್ನೆಯಾಗಿತ್ತು. ಧೋನಿಯವರಿಂದ ನಿವೃತ್ತಿಯ ಸಂಭಾವ್ಯ ದೊಡ್ಡ ಘೋಷಣೆಯ ಬಗ್ಗೆ ಅಭಿಮಾನಿಗಳಿಗೆ ಊಹಾಪೋಹಕ್ಕೆ ಕಾರಣವಾಯಿತು. ಪಂದ್ಯದಲ್ಲಿ ಚೆನ್ನೈ ಗೆದ್ದಿದ್ದು ಪ್ಲೇ ಆಫ್ ನತ್ತ ಕಣ್ಣು ಹಾಯಿಸಿದೆ.
ಇದನ್ನೂ ಓದಿ : IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.