ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ


Team Udayavani, May 14, 2024, 2:25 PM IST

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಉದಯವಾಣಿ ಸಮಾಚಾರ
ಕೋಹಳ್ಳಿ: ಸತ್ಸಂಗದಲ್ಲಿ ಪಾಲ್ಗೊಂಡು ಶೃದ್ಧೆ, ಭಕ್ತಿ, ಜ್ಞಾನದ ಅನುಭವವನ್ನು ಪಡೆದು ಗುರುವಿಗೆ ಶರಣಾಗಬೇಕು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಅವರು ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ದೇವರ ಆರಾಧನಾ ಮಹೋತ್ಸವದ ನಿಮಿತ್ತ ನಡೆದ ಶಿವಾನುಭವಗೋಷ್ಠಿ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಕೂಡಲಸಂಗಮ ದೇವರ ಒಲಿಸಲು ಬಂದ ಪ್ರಸಾದ ಕಾಯುವ ಕೆಡಿಸಲಾಗದು ಎಂಬ ವಿಷಯದ ಕುರಿತು ಮಾತನಾಡಿ, ಸಂಸಾರದಲ್ಲಿ ಆಸ್ತಿ, ಅಂತಸ್ತು, ಸಂಪತ್ತಿಗೆ ಆಸೆ ಮಾಡದೇ ಗುರುವಿನಲ್ಲಿ ಭಕ್ತಿ, ಭಾವದಿಂದ ದುಡಿಯಬೇಕು. ಜೀವನದ ಸಂಸಾರದ ಬಂಡಿ ಸಾಗಲೆಂದು ನಿಸ್ವಾರ್ಥವಾಗಿ ದುಡಿದರೆ ಮುಕ್ತಿ ಪಡೆಯಲು ಸಾಧ್ಯವಿದೆ.

ಕಾಯಕ, ದಾಸೋಹ, ಪ್ರಸಾದ ಈ ಮೂರು ತತ್ವಗಳ ಮೂಲಕ ಕಾಯಕವನ್ನು ಮಾಡಬೇಕು. ಕಾಯಕದಲ್ಲಿ ಸತ್ಯ, ಶುದ್ಧವಾದ ಮನಸ್ಸಿನಿಂದ ದಾಸೋಹ ನೀಡಬೇಕು. ನಾವು ಗಳಿಸಿದ ಸಂಪತ್ತಿನಲ್ಲಿ ಸ್ವಲ್ಪ ಭಾಗವನ್ನು ದಾಸೋಹಕ್ಕೆ ನೀಡಬೇಕು. ದಾಸೋಹದ ಪ್ರಸಾದವನ್ನು ವಿನಿಮಯ ಮಾಡಿಕೊಂಡು ಸ್ವೀಕರಿಸಬೇಕು. ಶರಣರು ಕಂಡ ಸರಳತೆಯ, ಸಮಾನತೆಯ, ದಾಸ್ಯಮುಕ್ತ ಸಮಾಜ ಮಾಡಬೇಕು ಎಂದರು.

ವಿಜಯಪೂರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮಿಜಿ ನೇತೃತ್ವ ವಹಿಸಿ ಮಾತನಾಡಿ, ಭಗವಂತ ಕೊಟ್ಟ ಈ ಶರೀರವು ಅಪರೂಪದ ಕಾಣಿಕೆ. ಶರೀರಕ್ಕೆ ವಿವೇಕ ಕೊಟ್ಟು ಭೂಮಿಗೆ ಕಳುಹಿಸಿದ ಭಗವಂತ ನೋಡಬೇಕಾದರೆ ಒಳ್ಳೆಯ ಪ್ರಸಾದಕಾಯುವ ಕಾರ್ಯವನ್ನು ಮಾಡುವ ಮೂಲಕ ಭಗವಂತನಿಗೆ ಹತ್ತಿರವಾಗಬೇಕು. ಪ್ರಸಾದ ಕಾಯುವನಾಗಬೇಕಾದರೆ, ಸತ್ಯ, ಶುದ್ದವಾದ
ಕಾಯಕದಿಂದ ಜೀವನ ನಡೆಸಬೇಕು. ಅಧ್ಯಾತ್ಮವೆಂಬುದು ನಮ್ಮ ದೇಶಕ್ಕೆ ಕೊಟ್ಟ ಕೊಡುಗೆ. ಯಾವ ದೇಶದಲ್ಲಿ ಸಿಗದೇ ಇರುವ ಅಧ್ಯಾತ್ಮದ ರುಚಿಯನ್ನು ಸಿದ್ದೇಶ್ವರ ಶ್ರೀಗಳು ನಮ್ಮ ಭಾರತ ದೇಶದಲ್ಲಿ ಪ್ರವಚನದಿಂದ ಮೂಡಿಸಿದ್ದಾರೆ ಎಂದರು.

ಕಕಮರಿಯ ಅಭಿನವ ಗುರಲಿಂಗ ಸ್ವಾಮಿಜಿ, ಗುರುದೇವಾಶ್ರಮದ ಆತ್ಮಾರಾಮ ಸ್ವಾಮಿಜಿ, ಕಾಗವಾಡದ ಯತೀಶಾನಂದ ಸ್ವಾಮಿಜಿ, ಸವಿತಾನಂದ ಸ್ವಾಮಿಜಿ, ಅನ್ನಪೂರ್ಣ ತಾಯಿವರು, ಸಿದರಾಯ ಯಲಡಗಿ, ಅಪ್ಪಸಾಬ ಬಿರಾದಾರ, ರವಿ ಸಂಕ, ಗುರುಬಸು ಬಂಡಗರಗೋಟ್ಟಿ, ಗುರು ಮುಗ್ಗನ್ನವರ ಸೇರಿದಂತೆ ಅನೇಕ ಸದ್ಬಕ್ತ ಮಂಡಳಿಯ ಸದಸ್ಯರು ಇದ್ದರು. ಮಹೇಶ ಬಂಡರಗೊಟ್ಟಿ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.