Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ


Team Udayavani, May 15, 2024, 11:14 AM IST

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

“ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಮೆಚ್ಚುಗೆ ಗಳಿಸಿದ್ದ ಬೃಂದಾ ಆಚಾರ್ಯ ಈಗ ಆಲ್ಬಂ ಸಾಂಗ್‌ವೊಂದರಲ್ಲಿ ಕಾಣಿಸಿಕೊಂಡಿ ದ್ದಾರೆ. “ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್‌ನಲ್ಲಿ ಬೃಂದಾ ನಟಿಸಿದ್ದು, ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದ್ದು, ಬೃಂದಾ ಆಚಾರ್ಯ, ಭರತ್‌ ಬೋಪಣ್ಣ, ಮಯೂರ್‌ ಸಾಗರ್‌, ಕೃತಿಕಾ ಗೌಡ, ಮಾನಿನಿ ಪಿ ರಾವ್‌ ಮುಂತಾದವರು ಈ ಆಲ್ಬಂ ಹಾಡಿನ ಭಾಗವಾಗಿದ್ದಾರೆ. ಪ್ರಮೋದ್‌ ಮರವಂತೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದು ಪೃಥ್ವಿ ಭಟ್‌ ಧ್ವನಿಯಲ್ಲಿ ಮೂಡಿ ಬಂದಿದೆ.

ಜೋಯ್‌ ಕಾಸ್ಟಾ ಸಂಗೀತ ನಿರ್ದೇಶನ, ಎನ್‌.ಕೆ ರಾಜ್‌ ಛಾಯಾಗ್ರಹಣ, ತಮಿಳರಸನ್‌ ಎಂ. ಸಂಕಲನ, ಅನಿಲ್‌ ಸಹ ನಿರ್ದೇಶನದೊಂದಿಗೆ ಈ ವೀಡಿಯೋ ಸಾಂಗ್‌ ಮೂಡಿಬಂದಿದೆ.

ಟಾಪ್ ನ್ಯೂಸ್

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.