32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್ ಸಚಿವ ಆಲಂಗೀರ್ ಸೆರೆ
Team Udayavani, May 15, 2024, 9:30 PM IST
ರಾಂಚಿ: ಆಪ್ತ ಸಹಾಯಕನ ಕೆಲಸದಾಳಿನ ಮನೆಯಲ್ಲಿ 32 ಕೋಟಿ ರೂ. ದಾಖಲೆ ಇಲ್ಲದ ನಗದು ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಚಿವ ಆಲಂಗೀರ್ ಆಲಂರನ್ನು ಬಂಧಿಸಲಾಗಿದೆ.
ಜಾರಿ ನಿರ್ದೇಶನಾಲಯ ಸತತ ವಿಚಾರಣೆಯ ಬಳಿಕ ಈ ಕ್ರಮ ಕೈಗೊಂಡಿದೆ. ಮಂಗಳವಾರ ಜಾರಿ ನಿರ್ದೇಶನಾಲಯ ಸಚಿವರನ್ನು 9 ಗಂಟೆ ಕಾಲ ವಿಚಾರಣೆ ನಡೆಸಿತ್ತು. ಜತೆಗೆ ಅವರನ್ನು ಬುಧವಾರ ಕೂಡ ವಿಚಾರಣೆಗೆ ಬರುವಂತೆ ಸೂಚಿಸಿತ್ತು. ದಿನವಿಡೀ ವಿಚಾರಣೆ ನಡೆಸಿದ ಬಳಿಕ ಅವರನ್ನು ವಿಚಾರಣೆಗೆ ಸಹಕಾರ ನೀಡದ ಆರೋಪದ ಹಿನ್ನೆಲೆಯಲ್ಲಿ ಇ.ಡಿ. ಅವರನ್ನು ಬಂಧಿಸಿದೆ. ರಾಂಚಿಯಲ್ಲಿನ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಆಲಂ ಸಹಾಯಕ ಸಂಜೀವ್ ಲಾಲ್ ಹಾಗೂ ಮನೆಗೆಲಸದವನ್ನು ಇ.ಡಿ ವಶಪಡಿಸಿಕೊಂಡಿತ್ತು. ದಾಳಿ ನಡೆದಾಗ 35.23 ಕೋಟಿ ರೂ., ಮತ್ತೂಂದು ಮನೆಯಲ್ಲಿ 1.5 ಕೋಟಿ ರೂ. ಸೇರಿ ಒಟ್ಟು 37 ಕೋಟಿ ರೂ. ಅಕ್ರಮ ಹಣ ದೊರೆತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
MUST WATCH
ಹೊಸ ಸೇರ್ಪಡೆ
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.