32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ


Team Udayavani, May 15, 2024, 9:30 PM IST

32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್‌ ಸಚಿವ ಆಲಂಗೀರ್‌ ಸೆರೆ

ರಾಂಚಿ: ಆಪ್ತ ಸಹಾಯಕನ ಕೆಲಸದಾಳಿನ ಮನೆಯಲ್ಲಿ 32 ಕೋಟಿ ರೂ. ದಾಖಲೆ ಇಲ್ಲದ ನಗದು ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ ಸಚಿವ ಆಲಂಗೀರ್‌ ಆಲಂರನ್ನು ಬಂಧಿಸಲಾಗಿದೆ.

ಜಾರಿ ನಿರ್ದೇಶನಾಲಯ ಸತತ ವಿಚಾರಣೆಯ ಬಳಿಕ ಈ ಕ್ರಮ ಕೈಗೊಂಡಿದೆ. ಮಂಗಳವಾರ ಜಾರಿ ನಿರ್ದೇಶನಾಲಯ ಸಚಿವರನ್ನು 9 ಗಂಟೆ ಕಾಲ ವಿಚಾರಣೆ ನಡೆಸಿತ್ತು. ಜತೆಗೆ ಅವರನ್ನು ಬುಧವಾರ ಕೂಡ ವಿಚಾರಣೆಗೆ ಬರುವಂತೆ ಸೂಚಿಸಿತ್ತು. ದಿನವಿಡೀ ವಿಚಾರಣೆ ನಡೆಸಿದ ಬಳಿಕ ಅವರನ್ನು ವಿಚಾರಣೆಗೆ ಸಹಕಾರ ನೀಡದ ಆರೋಪದ ಹಿನ್ನೆಲೆಯಲ್ಲಿ ಇ.ಡಿ. ಅವರನ್ನು ಬಂಧಿಸಿದೆ. ರಾಂಚಿಯಲ್ಲಿನ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಆಲಂ ಸಹಾಯಕ ಸಂಜೀವ್‌ ಲಾಲ್‌ ಹಾಗೂ ಮನೆಗೆಲಸದವನ್ನು ಇ.ಡಿ ವಶಪಡಿಸಿಕೊಂಡಿತ್ತು. ದಾಳಿ ನಡೆದಾಗ 35.23 ಕೋಟಿ ರೂ., ಮತ್ತೂಂದು ಮನೆಯಲ್ಲಿ 1.5 ಕೋಟಿ ರೂ. ಸೇರಿ ಒಟ್ಟು 37 ಕೋಟಿ ರೂ. ಅಕ್ರಮ ಹಣ ದೊರೆತಿತ್ತು.

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.