4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?

ಆರೋಪಿ ಸೆರೆಗೆ ತೀವ್ರಗೊಂಡ ಶೋಧ

Team Udayavani, May 15, 2024, 10:41 PM IST

4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?

ಮುಳ್ಳೇರಿಯ: ಸಿಪಿಎಂ ನಿಯಂತ್ರಣದಲ್ಲಿರುವ ಕಾರಡ್ಕ ಅಗ್ರಿಕಲ್ಚರಿಸ್ಟ್‌ ವೆಲ್ಫ್ರ್‌ ಕೋ-ಆಪರೇಟಿವ್‌ ಸೊಸೈಟಿಯಿಂದ 4.76 ಕೋಟಿ ರೂ. ವಂಚನೆ ನಡೆಸಿದ ಪ್ರಕರಣದಲ್ಲಿ ಕಾರ್ಯದರ್ಶಿ ಕೆ. ರತೀಶ್‌ ಹಣವನ್ನು ರಿಯಲ್‌ ಎಸ್ಟೇಟ್‌ನಲ್ಲಿ ಠೇವಣಿ ಹೂಡಿರುವುದಾಗಿ ತಿಳಿದು ಬಂದಿದೆ.

ವಂಚನೆಗೈದ ಹಣವನ್ನು ವಯನಾಡು ಹಾಗೂ ಬೆಂಗಳೂರಿನಲ್ಲಿ ರತೀಶ್‌ ಠೇವಣಿ ಹೂಡಿದ್ದಾನೆಂಬ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ವಯನಾಡು ಹಾಗೂ ಬೆಂಗಳೂರಿನಲ್ಲಿ ಭೂಮಿ ಖರೀದಿಸಿರುವುದಾಗಿಯೂ ಹೇಳಲಾಗುತ್ತಿದೆ. ಈ ಕುರಿತಾದ ದಾಖಲೆಗಳು ಪೊಲೀಸರಿಗೆ ಲಭಿಸಿವೆ.

ಇದೇ ವೇಳೆ ಕೋಟ್ಯಂತರ ರೂ. ವಂಚಿಸಿದರೂ ಜೀವನ ಶೈಲಿಯಲ್ಲಿ ಯಾವುದೇ ಬದಲಾವಣೆ ಉಂಟಾಗದಿರುವುದರಿಂದ ಸಂಶಯ ಹುಟ್ಟಿಕೊಳ್ಳಲಿಲ್ಲ. ಸಿಪಿಎಂ ಮುಳ್ಳೇರಿಯ ಲೋಕಲ್‌ ಕಮಿಟಿ ಸದಸ್ಯ ರತೀಶ್‌ ವಂಚನೆ ಪಕ್ಷಕ್ಕೂ ತಿಳಿದಿರಲಿಲ್ಲವೆನ್ನಲಾಗಿದೆ. ಇಲ್ಲದ ವ್ಯಕ್ತಿಗಳ ಹೆಸರಿನಲ್ಲಿ ಚಿನ್ನದ ಮೇಲೆ ಸಾಲ ತೆಗೆದು ಅಪೆಕ್ಸ್‌ ಬ್ಯಾಂಕ್‌ ಸೊಸೈಟಿಗೆ ನೀಡಿದ ಹಣವನ್ನು ಕೈವಶವಿರಿಸಿಕೊಂಡು ವಂಚನೆ ಮಾಡಲಾಗಿದೆ.

ರತೀಶ್‌ ವಿರುದ್ಧ ಜಾಮೀನು ರಹಿತ ಕೇಸುಗಳನ್ನು ಆದೂರು ಪೊಲೀಸರು ದಾಖಲಿಸಿದ್ದಾರೆ. ರತೀಶ್‌ನನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ. ಆರೋಪಿ ಹಾಸನದಲ್ಲಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ದಾಖಲೆಪತ್ರ ಸಾಗಿಸಿದ ದೃಶ್ಯ ಪತ್ತೆ
ಸೊಸೈಟಿಯ ಭದ್ರತಾ ಕೊಠಡಿಯಲ್ಲಿರಿಸಿದ್ದ ಚಿನ್ನಾಭರಣ ಹಾಗೂ ದಾಖಲೆಪತ್ರಗಳನ್ನು ಕಾರ್ಯದರ್ಶಿ ರತೀಶ್‌ ಕೊಂಡೊಯ್ದಿರುವುದಾಗಿ ಸೂಚನೆಯಿದೆ. ಸೊಸೈಟಿಯ ಸಿಸಿಟಿವಿ ಕೆಮರಾ ಪರಿಶೀಲಿಸಿದಾಗ ಚಿನ್ನಾಭರಣ ಸಾಗಿಸುವ ದೃಶ್ಯಗಳು ಕಂಡು ಬಂದಿವೆ.

 

ಟಾಪ್ ನ್ಯೂಸ್

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.