ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!


Team Udayavani, May 16, 2024, 7:16 AM IST

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಮಂಗಳೂರು: ದಿನೇದಿನೆ ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಅವುಗಳನ್ನು ನಿರ್ವಹಿಸಲು ಮಂಗಳೂರಿನ ಸೆನ್‌ (ಎಕನಾಮಿಕ್‌, ನಾರ್ಕೊಟಿಕ್‌ ಮತ್ತು ಸೈಬರ್‌ ಅಪರಾಧ) ಠಾಣೆ ರೆಗ್ಯುಲರ್‌ ಅಧಿಕಾರಿಗಳ ಕೊರತೆ ಎದುರಿಸುತ್ತಿದೆ. “ಪ್ರಭಾರಿ’ ಅಧಿಕಾರಿಗಳೇ ಉಸ್ತುವಾರಿ ಗಳಾಗಿದ್ದು ಆರ್ಥಿಕ ಅಪರಾಧ ಸೇರಿದಂತೆ ಸೈಬರ್‌ ವಂಚನೆ ಪ್ರಕರಣಗಳನ್ನು ಭೇದಿಸಲು ತೊಡಕಾಗಿದೆ.

ಸೈಬರ್‌ ಅಪರಾಧಗಳ ತನಿಖೆಗೆ ಆದ್ಯತೆ ನೀಡುವುದಕ್ಕೆ ಎಸಿಪಿ ದರ್ಜೆಯ ಅಧಿಕಾರಿಗೆ ಮೇಲುಸ್ತುವಾರಿ ಅಧಿಕಾರ ನೀಡಲಾಗಿದೆ. ಆದರೆ ಠಾಣೆಯನ್ನು ನಿಭಾಯಿಸಬೇಕಾದ ರೆಗ್ಯುಲರ್‌ ಇನ್‌ಸ್ಪೆಕ್ಟರ್‌ಗಳಿಲ್ಲದೆ ಸಮಸ್ಯೆಯಾಗಿದೆ. ಎರಡು ವರ್ಷಗಳಿಂದ ರೆಗ್ಯುಲರ್‌ ಇನ್‌ಸೆ³ಕ್ಟರ್‌ಗಳು ಆಗೊಮ್ಮೆ ಈಗೊಮ್ಮೆ ಎಂಬಂತೆ ಬಂದು ಹೋಗುತ್ತಿದ್ದಾರೆ. ಸಿಸಿಬಿ ಇನ್‌ಸ್ಪೆಕ್ಟರ್‌ ಅವರೇ ಸೆನ್‌ ಠಾಣೆಯಲ್ಲಿಯೂ ಪ್ರಭಾರಿ ಆಗಿದ್ದಾರೆ.

ಪ್ರತೀ ದಿನ ಪ್ರಕರಣ
ಸೆನ್‌ ಠಾಣೆಯಲ್ಲಿ ಪ್ರತೀ ದಿನವೆಂಬಂತೆ ಸೈಬರ್‌ ವಂಚನೆ ಪ್ರಕರಣಗಳು ದಾಖಲಾಗು ತ್ತಿವೆ. ಮಾಸಿಕ ಸರಾಸರಿ 25ಕ್ಕೂ ಅಧಿಕ ದೂರುಗಳು ಬರುತ್ತಿವೆ. ಕೆಲವು ಎಫ್ಐಆರ್‌ ಆಗುತ್ತಿದೆ. ಆದರೆ ಪ್ರಕರಣಗಳನ್ನು ಭೇದಿಸಲಾಗಿಲ್ಲ. ಸೈಬರ್‌ ಪ್ರಕರಣ ಗಳು ಇತರ ಪ್ರಕರಣಗಳಿಗಿಂತ ಭಿನ್ನ. ಆ ಪ್ರಕರಣಗಳ ಬೆನ್ನು ಬಿದ್ದು ವಂಚಕರನ್ನು ಪತ್ತೆ ಹಚ್ಚಿ ಬಂಧಿಸುವುದು ಸವಾಲು. ಹೀಗಿದ್ದೂ ರೆಗ್ಯುಲರ್‌ ಇನ್‌ಸ್ಪೆಕ್ಟರ್‌ಗಳು ಇಲ್ಲಿಲ್ಲ ಎಂದರು.

ದೀರ್ಘ‌ ರಜೆ/ಪ್ರಭಾರ: ರೆಗ್ಯುಲರ್‌ ಆಗಿದ್ದ ಇನ್‌ಸ್ಪೆಕ್ಟರ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ದೀರ್ಘ‌ ರಜೆಯಲ್ಲಿ ತೆರಳಿದ್ದಾರೆ. ಹಾಗಾಗಿ ಸಿಸಿಬಿ ಇನ್‌ಸ್ಪೆಕ್ಟರ್‌ ಸೆನ್‌ ಠಾಣೆಯ ಜವಾಬ್ದಾರಿ ಕೂಡ ನಿಭಾಯಿಸುತ್ತಿದ್ದಾರೆ. ಪ್ರಸ್ತುತ ರೆಗ್ಯುಲರ್‌ ಇನ್‌ಸ್ಪೆಕ್ಟರ್‌ ಆಗಿದ್ದ ಸತೀಶ್‌ ಕುಮಾರ್‌ ಅವರಿಗಿಂತ ಮೊದಲು ರವಿ ನಾೖಕ್‌ ಇನ್‌ಸ್ಪೆಕ್ಟರ್‌ ಆಗಿದ್ದರು. ಆದರೆ ಅವರು ಸ್ವಲ್ಪ ಸಮಯ ಠಾಣೆಯಲ್ಲಿ ಲಭ್ಯವಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಸುದೀರ್ಘ‌ ರಜೆಯಲ್ಲಿದ್ದರು. ಇದೀಗ ಸಿಸಿಬಿಯ ಶ್ಯಾಮ್‌ ಸುಂದರ್‌ ಪ್ರಭಾರಿಯಾಗಿದ್ದಾರೆ.ಸಿಸಿಬಿಯ ಎಸಿಪಿಯವರು ಕೂಡ ಒಂದೂವರೆ ವರ್ಷದಿಂದ ಸೆನ್‌ ಠಾಣೆಯ ಪ್ರಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆ ಶೀಘ್ರ ಮೇಲ್ದರ್ಜೆಗೇರಲಿದೆ. ಪ್ರತ್ಯೇಕವಾಗಿ ಓರ್ವ ಎಸಿಪಿಯ ನೇಮಕವಾಗಲಿದೆ. ಸದ್ಯ ರೆಗ್ಯುಲರ್‌ ಇನ್‌ಸ್ಪೆಕ್ಟರ್‌ ಅನಾರೋಗ್ಯ ಪೀಡಿತರಾಗಿರುವುದರಿಂದ ಸಿಸಿಬಿ ಇನ್‌ಸ್ಪೆಕ್ಟರ್‌ ಪ್ರಭಾರಿಯಾಗಿದ್ದಾರೆ. ಶೀಘ್ರವೇ ರೆಗ್ಯುಲರ್‌ ಇನ್‌ಸ್ಪೆಕ್ಟರ್‌ ಕೂಡ ನೇಮಕಗೊಳ್ಳುವರು. ಪೊಲೀಸ್‌ ಆಯುಕ್ತರು ಸೆನ್‌ ಠಾಣೆಗೆ ಹೆಚ್ಚಿನ ಸಿಬಂದಿ, ಅಧಿಕಾರಿ ಒದಗಿಸಿದ್ದು ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ.
– ರವೀಶ್‌ ನಾಯ್ಕ, ಪ್ರಭಾರ ಎಸಿಪಿ, ಸೆನ್‌ ಪೊಲೀಸ್‌ ಠಾಣೆ, ಮಂಗಳೂರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.