Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ


Team Udayavani, May 16, 2024, 9:14 AM IST

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ

ಲಕ್ನೋ: “ಮಟನ್‌-ಚಿಕನ್‌, ಹಿಂದೂ-ಮುಸ್ಲಿಂ ವಿಚಾರಗಳನ್ನು ಬಿಟ್ಟು, ದೇಶದ ಅಭಿವೃದ್ಧಿ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಗಮನಹರಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ನಾನು ಮುಸ್ಲಿಂ ದ್ವೇಷಿ ಅಲ್ಲ. ನನಗೂ ಮುಸ್ಲಿಂ ಮಿತ್ರರಿದ್ದಾರೆ. ಹಿಂದೂ-ಮುಸ್ಲಿಂ ಎನ್ನುವ ವಿಚಾರಗಳನ್ನೇ ಬಂಡವಾಳವಾಗಿಸಿ ಕೊಂಡರೆ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಾಗುವುದಿಲ್ಲ’ ಎಂದು ಪ್ರಧಾನಿ ಸಂದರ್ಶನದಲ್ಲಿ ಹೇಳಿದ್ದಕ್ಕೆ ಖರ್ಗೆ ಈ ರೀತಿ ಟಾಂಗ್‌ ನೀಡಿದ್ದಾರೆ.

ಲಕ್ನೋದಲ್ಲಿ ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌ ಜತೆಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ “ಮೋದಿ ಕಳೆದ 10 ವರ್ಷಗಳಲ್ಲಿ ಮಾಡಿದ ಕೆಲಸಗಳನ್ನು ಆಧಾರವಾಗಿಟ್ಟು ಕೊಂಡು ಯಾಕೆ ಮತ ಯಾಚಿಸುವುದಿಲ್ಲ? ಈ ವರೆಗೆ ಭಾಷಣಗಳಲ್ಲಿ ಮಟನ್‌, ಚಿಕನ್‌, ಬೀಫ್, ಫಿಶ್‌, ಮಂಗಳಸೂತ್ರ ಈ ಎಲ್ಲ ಪದಗಳನ್ನು ಬಳಸಿರುವುದು ಅವರೇ ಹೊರತು ನಾವಲ್ಲ’ ಎಂದರು.

ಜೂ.4ರ ಫ‌ಲಿತಾಂಶ ಬಳಿಕ ಇಂಡಿಯಾ ಒಕ್ಕೂಟ ಸರಕಾರ ರಚಿಸಲಿದೆ. ಆ ಬಳಿಕ ಬಡವರಿಗೆ ಬಿಜೆಪಿ ನೀಡುತ್ತಿರುವ 5 ಕೆ.ಜಿ. ಪಡಿತರದ ಪ್ರಮಾಣವನ್ನು 10 ಕೆ.ಜಿ.ಗೆ ಹೆಚ್ಚಿಸಲಾಗುತ್ತದೆ ಎಂದರು.

ಇದನ್ನೂ ಓದಿ: Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

ಟಾಪ್ ನ್ಯೂಸ್

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weww

Bhojshala: 39 ವಿಗ್ರಹ ಸೇರಿ 1,710 ಅವಶೇಷ ಪತ್ತೆ!

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

1-weww

Bhojshala: 39 ವಿಗ್ರಹ ಸೇರಿ 1,710 ಅವಶೇಷ ಪತ್ತೆ!

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.