Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
Team Udayavani, May 16, 2024, 2:51 PM IST
![ಈಶ್ವರ್ ಖಂಡ್ರೆ](https://www.udayavani.com/wp-content/uploads/2024/05/eshqar-620x342.jpg)
![ಈಶ್ವರ್ ಖಂಡ್ರೆ](https://www.udayavani.com/wp-content/uploads/2024/05/eshqar-620x342.jpg)
ಬೀದರ್: ಬಿಜೆಪಿಯವರಿಗೆ ಹೇಳಿಕೊಳ್ಳಲು ಯಾವುದೇ ವಿಷಯವಿಲ್ಲ. ಸರ್ಕಾರಿ ಸೌಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು, ಬಿಜೆಪಿ ಸ್ವೀಪ್ ಆಗಲಿದೆ. ರಾಜ್ಯದ ಎಲ್ಲೆಡೆ ಕಾಂಗ್ರೆಸ್ ಅಲೆಯಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನ ಯುವನಿಧಿ ಕಾರ್ಯಕ್ರಮ ಪದವೀಧರರಿಗೆ ಅನುಕೂಲವಾಗಿದೆ. ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಯುವ ನ್ಯಾಯದಡಿ ವಿದ್ಯಾವಂತ ಯುವಕರಿಗೆ ಕೌಶಲ ತರಬೇತಿ, ಶೈಕ್ಷಣಿಕ ಭತ್ಯೆ ಸೌಲಭ್ಯ ಸಿಗಲಿದೆ ಎಂದು ಖಂಡ್ರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bidar: The accused in the ATM robbery-shootout case have finally been identified.](https://www.udayavani.com/wp-content/uploads/2025/02/bidar-2-150x83.jpg)
![Bidar: The accused in the ATM robbery-shootout case have finally been identified.](https://www.udayavani.com/wp-content/uploads/2025/02/bidar-2-150x83.jpg)
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
![Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ](https://www.udayavani.com/wp-content/uploads/2025/02/bidar-1-150x96.jpg)
![Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ](https://www.udayavani.com/wp-content/uploads/2025/02/bidar-1-150x96.jpg)
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
![Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ](https://www.udayavani.com/wp-content/uploads/2025/02/bidar-150x84.jpg)
![Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ](https://www.udayavani.com/wp-content/uploads/2025/02/bidar-150x84.jpg)
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
![Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ](https://www.udayavani.com/wp-content/uploads/2025/02/khandre-150x82.jpg)
![Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ](https://www.udayavani.com/wp-content/uploads/2025/02/khandre-150x82.jpg)
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ