![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 16, 2024, 7:48 PM IST
ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕನ್ನು ಯಾರೋ ಕಳವು ಮಾಡಿರುವುದು ಮೇ 4ರಂದು ಬೆಳಕಿಗೆ ಬಂದಿದೆ.
ಮೂಲತಃ ಕೋಣಸಂಗಿ ಗ್ರಾಮದ ಆಳಂದ ನಿವಾಸಿ ಬಸವರಾಜ್ ಅವರು ಮೇ 3ರಂದು ಬೆಳಗ್ಗೆ ಮಂಗಳೂರಿಗೆ ಹೋಗುವ ಹಿನ್ನೆಲೆಯಲ್ಲಿ ಬೈಕನ್ನು ಬಸ್ಸು ನಿಲ್ದಾಣದಲ್ಲಿ ನಿಲ್ಲಿಸಿ ತೆರಳಿದ್ದರು. ಮೇ 4ರಂದು ರಾತ್ರಿ ಬಂದು ನೋಡಿದಾಗ ಬೈಕ್ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ.
ಸುತ್ತಮುತ್ತಲೂ ಹುಡುಕಾಡಿದರೂ ಬೈಕ್ ಪತ್ತೆಯಾಗಿಲ್ಲ. ಅದರ ಮೌಲ್ಯ 35 ಸಾವಿರ ರೂ. ಎಂದು ಅಂದಾಜಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.