Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ


Team Udayavani, May 16, 2024, 11:12 PM IST

crime (2)

ಬೆಳಗಾವಿ: ದ್ವಿಚಕ್ರ ವಾಹನದ ಮೇಲೆ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ಯುವಕನನ್ನು ಯುವತಿಯ ಸಹೋದರ ಸೂð ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಲ್ಲಿನ ಮಹಾಂತೇಶ ನಗರದ ರಾಷ್ಟ್ರೀಯ ಹೆದ್ದಾರಿ ಸೇತುವೆ ಬಳಿ ಕನಕದಾಸ ವೃತ್ತದಲ್ಲಿ ಗುರುವಾರ ನಡೆದಿದೆ.

ಗಾಂ ಧಿ ನಗರದಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಯುವಕ ಇಬ್ರಾಹಿಂ ಗೌಸ್‌(22) ಕೊಲೆಗೀಡಾಗಿದ್ದು, ಇದೇ ಪರಿಸರದ ಬೈಕ್‌ ಮೆಕ್ಯಾನಿಕ್‌ ಮುಜಮಿಲ್‌ ಸತ್ತಿಗೇರಿ (23) ಆರೋಪಿ. ಈತನನ್ನು ಪೊಲೀಸರು  ಬಂಧಿ ಸಿದ್ದಾರೆ. ಇಬ್ರಾಹಿಂ ಗೌಸ್‌ ಹಾಗೂ ಮುಜಮ್ಮಿಲ್‌ನ ಸಹೋದರಿ ಕೆಲವು ವರ್ಷಗಳಿಂದ  ಪ್ರೀತಿಸುತ್ತಿದ್ದರು. ವಿವಾಹ ಮಾಡಿಕೊಡುವಂತೆ ಯುವಕನ ಕಡೆಯವರು ಯುವತಿ ಮನೆಯವರ ಜತೆ ಮಾತುಕತೆ ನಡೆಸಿದ್ದರು.

ಆದರೆ ಮದುವೆಗೆ ಯುವತಿ ಮನೆಯವರು ನಿರಾಕರಿಸಿದ್ದರು. ಪ್ರೀತಿ-ಪ್ರೇಮ ಬಿಟ್ಟು ದೂರ ಇರುವಂತೆ ಇಬ್ಬರಿಗೂ ತಾಕೀತು ಮಾಡಿದ್ದರು. ಆದರೆ ಯುವಕ-ಯುವತಿ ಇಬ್ಬರೂ ಕದ್ದು ಮುಚ್ಚಿ ಪ್ರೀತಿಸುತ್ತಿರುವುದು ಯುವತಿಯ ಸಹೋದರ ಮುಜಮ್ಮಿಲ್‌ಗೆ ಗೊತ್ತಿತ್ತು. ಇಬ್ರಾಹಿಂ ಗೌಸ್‌ ಯುವತಿಯನ್ನು ಕರೆದುಕೊಂಡು ಗುರುವಾರ ಬೈಕ್‌ ಮೇಲೆ ತೆರಳುತ್ತಿದ್ದ. ಇದನ್ನು ಗಮನಿಸಿದ ಮುಜಮ್ಮಿಲ್‌ ಬೈಕ್‌ ನಿಲ್ಲಿಸಿ ತಕರಾರು ತೆಗೆದಿದ್ದಾನೆ.

ಸಹೋದರಿಯನ್ನು ಮನೆಗೆ ಬರುವಂತೆ ಹೇಳಿದ್ದಾನೆ. ಆದರೆ ಇದಕ್ಕೆ ಯುವತಿ ಒಪ್ಪಿಲ್ಲ. ಆಗ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತಿರುಗಿದೆ. ಮುಜಮ್ಮಿಲ್‌ ತನ್ನಲ್ಲಿದ್ದ ಸೂðಡ್ರೈವರ್‌ನಿಂದ ಇಬ್ರಾಹಿಂನ ಹೊಟ್ಟೆಗೆ ಚುಚ್ಚಿದ್ದಾನೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಯುವಕನನ್ನು  ಸಂಚಾರ ಠಾಣೆ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಜೀವ ಉಳಿಸಲಾಗಲಿಲ್ಲ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ram Jarakiholi

B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ

Belagavi: Did we tell Muniratna to speak like that?: Satish Jarakiholi

Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ

6-chikkodi

Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.