ತುಸು ಬಿಸಿ ಹೆಚ್ಚಾದರೆ ರಾಹುಲ್ ಬ್ಯಾಂಕಾಕ್ಗೆ ಓಟ: ಅಮಿತ್ ಶಾ
ಗೋ ಹತ್ಯೆ ಮಾಡುವವರನ್ನು ಉಲ್ಟಾ ನೇತು ಹಾಕುತ್ತೇವೆ
Team Udayavani, May 17, 2024, 12:50 AM IST
ಮಧುಬನಿ: ತುಸು “ಬಿಸಿ ಹೆಚ್ಚಾಗು ತ್ತಿದ್ದಂತೆ’ ವಯನಾಡ್ ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ಯಾಂಕಾಕ್ಗೆ ಹೋಗುತ್ತಾರೆಂದು ಕೇಂದ್ರ ಗೃಹ ಸಚಿವರೂ ಆಗಿರುವ ಬಿಜೆಪಿ ನಾಯಕ ಅಮಿತ್ ಶಾ ಹೇಳಿದ್ದಾರೆ.
ಬಿಹಾರದ ಮಧುಬನಿಯಲ್ಲಿ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ರಾಹುಲ್ ಬಾಬಾ ಬಿಹಾರ ಮತ್ತು ಮಧುಬನಿ ಅಭಿವೃದ್ಧಿ ಮಾಡುವವರೇ? ಸ್ವಲ್ಪ ಬಿಸಿ ಹೆಚ್ಚಾಗು ತ್ತದ್ದಂತೆ ರಜೆಗಾಗಿ ಬ್ಯಾಂಕಾಕ್, ಥೈಲ್ಯಾಂಡ್ಗೆ ಹೊರಟು ಹೋಗುತ್ತಾರೆ. ಆದರೆ ಮತ್ತೂಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ನಮ್ಮ ಸೈನಿಕರ ಜತೆಗೆ ಗಡಿಯಲ್ಲಿ ದೀಪಾವಳಿ ಆಚರಿಸುತ್ತಾರೆ. ಮಹಾಭಾರತದ ರೀತಿಯಂತೆ ಈ ಚುನಾವಣೆಯಲ್ಲಿ ಯಾರು ಯಾವ ಕಡೆ ಇದ್ದಾರೆಂಬುದು ಸ್ಪಷ್ಟವಾಗಿದೆ. ಒಂದು ಕಡೆ ಪಾಂಡವರು ಇದ್ದರೆ, ಮತ್ತೂಂದು ಕಡೆ ಕೌರವರು ಇದ್ದಾರೆ ಎಂದು ಹೇಳಿದರು.
ಉಲ್ಟಾ ನೇತು ಹಾಕುತ್ತೇವೆ: 3ನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಿದ್ದಂತೆ ಬಿಹಾರದ ಮಧುಬನಿ ಪ್ರದೇಶದಲ್ಲಿ ಗೋ ಹತ್ಯೆಯನ್ನು ನಿಲ್ಲಿಸುತ್ತಾರೆ, ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಯಾರು ಗೋ ಹತ್ಯೆಯನ್ನು ಮಾಡುತ್ತಾರೋ ಅವರನ್ನು ಉಲ್ಟಾ ನೇತು ಹಾಕಿ, ಅವರನ್ನು ಸೀದಾ ಮಾಡುವ ಪ್ರಯತ್ನವನ್ನು ಮಾಡುತ್ತೇವೆ ಎಂದು ರ್ಯಾಲಿಯಲ್ಲಿ ಅಮಿತ್ ಶಾ ಅವರು ಉಗ್ರವಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.