Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ


Team Udayavani, May 17, 2024, 8:11 AM IST

Mumbai Hoarding Collapse; The main accused caught by the police in Rajasthan

ಮುಂಬೈ: ಇಲ್ಲಿನ ಘಾಟ್ ಕೋಪರ್ ಪ್ರದೇಶದಲ್ಲಿ ಕೆಲವೇ ದಿನಗಳ ಹಿಂದೆ ಕುಸಿದು ಬಿದ್ದ ಬೃಹತ್ ಹೋರ್ಡಿಂಗ್ ಪ್ರಕರಣದಲ್ಲಿ ಓರ್ವನನ್ನು ಬಂಧಿಸಲಾಗಿದೆ. ಬೃಹತ್ ಹೋರ್ಡಿಂಗ್ ಅಳವಡಿಸಿದ್ದ ಇಗೊ ಮಿಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮಾಲಿಕ ಭವೇಶ್ ಭಿಂಡೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಿಂಡೆ ಅವರನ್ನು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಆತ ಜೈಪುರದ ಹೋಟೆಲ್ ಒಂದರಲ್ಲಿ ಅಡಗಿದ್ದ ಎನ್ನಲಾಗಿದೆ.

ಕಳೆದ ಸೋಮವಾರ ಘಾಟ್ ಕೋಪರ್ ನಲ್ಲಿ ಬೃಹತ್ ಹೋರ್ಡಿಂಗ್ ಕುಸಿದು ಬಿದ್ದಿತ್ತು. ಪೆಟ್ರೋಲ್ ಪಂಪ್ ಬಳಿ ಅಳಡಿಸಿದ್ದ ಈ ಹೋರ್ಡಿಂಗ್ ಭಾರಿ ಗಾಳಿ ಮಳೆಗೆ ಬಿದ್ದಿತ್ತು. ಇದರಿಂದ 16 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ನಂತರ ಮುಂಬೈ ಪೊಲೀಸರು ಹೋರ್ಡಿಂಗ್ ಅಳವಡಿಸಿದ್ದ ಭವೇಶ್ ಭಿಂಡೆ ವಿರುದ್ಧ ನರಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಸಂಜೆ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಭಿಂಡೆ ವಿರುದ್ಧ ಈಗಾಗಲೇ 23 ಕ್ರಿಮಿನಲ್ ಪ್ರಕರಣಗಳಿವೆ. ಇದೇ ವರ್ಷದ ಜನವರಿಯಲ್ಲಿ ಭಿಂಡೆ ವಿರುದ್ಧ ಮುಲುಂಡ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಹೋರ್ಡಿಂಗ್ ನ ಕಂಬದ ದುರ್ಬಲ ಮತ್ತು ಕಳಪೆ ಅಡಿಪಾಯವು ಬೀಳಲು ಕಾರಣವಾಗಿದೆ ಎಂದು ಹೇಳಲಾಗಿದೆ.

ಸುಮಾರು 17,040 ಚದರ ಅಡಿ ವಿಸ್ತೀರ್ಣದ ಹೋರ್ಡಿಂಗ್ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಅತಿದೊಡ್ಡ ಹೋರ್ಡಿಂಗ್ ಎಂದು ದಾಖಲಾಗಿದೆ.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

1-wq-ewq-e-e-eq-eqw-ewqe

Tata Institute;ಉದ್ಯೋಗಿಗಳ ವಜಾ ಆದೇಶ ಪ್ರಕರಣಕ್ಕೆ ಸುಖಾಂತ್ಯ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.