Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
Team Udayavani, May 18, 2024, 6:48 AM IST
ಹೊಸದಿಲ್ಲಿ: ಭಾರತದ ಗಡಿಭಾಗಗಳಲ್ಲಿ ಚೀನ ಇವತ್ತು ಮಾಡುತ್ತಿರುವ ನಿರ್ಮಾಣಗಳಿಗೆ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೇ ಕಾರಣ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ವಾಗ್ಧಾಳಿ ನಡೆಸಿದ್ದಾರೆ. ಈಗ ಕಾಂಗ್ರೆಸ್ ಅರುಣಾಚಲ ಪ್ರದೇಶದ ಸನಿಹದ ಲಾಂಗ್ಚು, ಪಾಕ್ ಆಕ್ರಮಿತ ಕಾಶ್ಮೀರದ ಸಿಯಾಚಿನ್ನಲ್ಲಿನ ಚೀನ ನಿರ್ಮಾಣಗಳ ಬಗ್ಗೆ ಮಾತಾಡುತ್ತಿದೆ.
ಲಾಂಗ್ಚು ಹಳ್ಳಿಯನ್ನು ಚೀನ 1962ರಲ್ಲಿ ಪೂರ್ಣವಾಗಿ ವಶಪಡಿಸಿಕೊಂಡಿತ್ತು. ಈಗ ಅಲ್ಲಿ ಮಾದರಿ ಗ್ರಾಮ ನಿರ್ಮಿಸುತ್ತಿದೆ. ಇನ್ನು ಪ್ಯಾಂಗಾಂಗ್ ತ್ಸೋ ಸರೋವರದ ಬಳಿ ನಿರ್ಮಿಸುತ್ತಿರುವ ಸೇತುವೆ ಪ್ರದೇಶವನ್ನು (ಖುರ್ನಾಕ್ ಕೋಟೆ) 1962ರ ಯುದ್ಧದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿತ್ತು ಎಂದು ಜೈಶಂಕರ್ ಹೇಳಿದ್ದಾರೆ.
“ಸಿಯಾಚಿನ್ ಸನಿಹದ ಶಕ್ಸ್ಗಾಮ್ನಲ್ಲಿ ಚೀನ ರಸ್ತೆ ನಿರ್ಮಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. 1949ರಲ್ಲಿ ಪಾಕ್ನೊಂದಿ ಗೆ ಕದನವಿರಾಮಕ್ಕೆ ಸಹಿ ಹಾಕಿ, ಭಾರತೀಯ ಸೇನೆ ಮುಂದಕ್ಕೆ ನುಗ್ಗುವುದನ್ನು ನೆಹರೂ ನಿಲ್ಲಿಸಿದರು. ಆ ಮೂಲಕ ತಾವಾಗಿಯೇ ಈ ಕಣಿವೆ ಯನ್ನು ಪಾಕ್ಗೆ ಬಿಟ್ಟುಕೊಟ್ಟರು. 1963ರಲ್ಲಿ ಪಾಕ್ ವಿದೇಶಾಂಗ ಸಚಿವ ಪಿಒಕೆಯ 5,180 ಚದರ ಕಿ.ಮೀ. ಪ್ರದೇಶವನ್ನು ಚೀನಕ್ಕೆ ಹಸ್ತಾಂತರಿಸಿದರು’ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.