![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್ ಶಾ
Team Udayavani, May 18, 2024, 2:06 AM IST
![Amit Shah 2](https://www.udayavani.com/wp-content/uploads/2024/05/Amit-Shah-2-1-620x334.jpg)
ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಹಾಗೂ ಅವರ ಪಕ್ಷವು ಎಲ್ಲೇ ಪ್ರಚಾರಕ್ಕೆ ಹೋದರೂ ಜನರಿಗೆ “ಬಾಟಲಿ’ ಕಣ್ಣ ಮುಂದೆ ಬರುತ್ತದೆ. ಅಂದರೆ, ಅವರ ಅಬಕಾರಿ ಹಗರಣ ಎಲ್ಲರೂ ನೆನಪಿಸಿಕೊಳ್ಳುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೇವಡಿ ಮಾಡಿದ್ದಾರೆ.
ಪಂಜಾಬ್ನ ಅಮೃತಸರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಜನರಿಗೆ ಕೇಜ್ರಿವಾಲ್ರನ್ನು ನೋಡಿದಾಗ ದೊಡ್ಡ ಬಾಟಲಿ ನೆನಪಾಗುತ್ತದೆ. ನನಗೆ ವೋಟ್ ನೀಡಿದರೆ ಮತ್ತೆ ಜೈಲಿಗೆ ಹೋಗುವ ಪ್ರಸಂಗವಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಚುನಾವಣೆಯ ಗೆಲುವು, ಸೋಲಿನ ಮೇಲೆ ಅಪರಾಧ ನಿರ್ಧರಿಸುವುದಿಲ್ಲ ಎಂದರು. ಬಿಆರ್ಎಸ್ ನಾಯಕ ಕೆ.ಟಿ. ರಾಮರಾವ್ ಅವರ ಉತ್ತರ, ದಕ್ಷಿಣ ವಿಭಜನೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾ, ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಎನ್ನುವುದು ಅತ್ಯಂತ ಖಂಡನೀಯ. ಈ ದೇಶವನ್ನು ಮತ್ತೆ ವಿಭಜಿಸಲಾಗದು ಎಂದಿದ್ದಾರೆ.
ಕರ್ನಾಟಕದಲ್ಲಿ ಅತೀದೊಡ್ಡ ಪಕ್ಷ: ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ಈ ಐದು ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.