Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ
Team Udayavani, May 18, 2024, 2:50 PM IST
ಹುಬ್ಬಳ್ಳಿ: ನೇಹಾ ಮತ್ತು ಅಂಜಲಿ ಹತ್ಯೆಯು ಕರ್ನಾಟಕವೇ ಬೆಚ್ಚಿ ಬೀಳಿಸುವಂತಹ ಹಾಗೂ ಸಮಾಜದ ನಾಗರಿಕರು ತಲೆ ತಗ್ಗಿಸುವಂತಾಗಿದೆ ಎಂದು ಕೂಡಲಸಂಗಮದ ಜಗದ್ಗುರು ಶ್ರೀ ಜಯಮೃಂತ್ಯುಜಯ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
ಮೃತ ಅಂಜಲಿ ನಿವಾಸಕ್ಕೆ ಶನಿವಾರ ಭೇಟಿ ಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ನೇಹಾ ಕೊಲೆ ಬಳಿಕ ಸರ್ಕಾರ ಎಚ್ಚೆತ್ತು ಕೊಳ್ಳಬೇಕಿತ್ತು. ಸರ್ಕಾರ ಗಂಭೀರವಾಗಿ ಆಡಳಿತ ನಡೆಸುತ್ತಿಲ್ಲ. ರಾಜ್ಯವು ಸುರಕ್ಷಿತ ಸ್ಥಳವಾಗಿತ್ತು. ಆದರೆ ಹುಬ್ಬಳ್ಳಿ ಮತ್ತೊಂದು ಬಿಹಾರ ಎಂಬ ಅಪಕೀರ್ತಿ ಪಡೆಯುತ್ತಿರುವುದು ದುರಾದೃಷ್ಟಕರ. ರಾಜ್ಯದ ಜನ ಭಯ ಭೀತರಾಗಿದ್ದಾರೆ. ಇದರಲ್ಲಿ ಪೊಲೀಸ್ ಇಲಾಖೆ ವಿಫಲತೆ ಕಾಣುತ್ತಿದೆ ಎಂದರು.
ಸರ್ಕಾರ ಆರೋಪಿಗೆ ಶಿಕ್ಷೆ ನೀಡಬೇಕು. ತ್ವರಿತ ನ್ಯಾಯಾಲಯ ಸ್ಥಾಪಿಸಿ ಕಠಿಣ ಶಿಕ್ಷೆ ನೀಡಬೇಕು. ಯುವತಿಯರು, ಮಹಿಳೆಯರು ನಿರ್ಭಯವಾಗಿ ಇರುವಂತಾಗಬೇಕು. ಸರ್ಕಾರ ಮೃತಳ ಕುಟುಂಬಕ್ಕೆ ಪರಿಹಾರ ಹಾಗೂ ಶಿಕ್ಷಣ ನೀಡಬೇಕು. ಸಮಾಜ ಒಗ್ಗಟ್ಟಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.