![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-415x249.jpg)
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
ತಾಯಿ ಇಲ್ಲದ ಮಕ್ಕಳಿಬ್ಬರಿಂದ ಭಿಕ್ಷಾಟನೆ ಮಾಡಿಸಿದ...
Team Udayavani, May 18, 2024, 5:04 PM IST
![1-wqewqewe](https://www.udayavani.com/wp-content/uploads/2024/05/1-wqewqewe-620x411.jpg)
ರಾಮನಗರ: ಮದ್ಯವ್ಯಸನಿಯಾಗಿದ್ದ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ವಯಸ್ಸಿನ ಮಕ್ಕಳ ಬೆನ್ನು, ಕೈಗಳನ್ನು ಕಾದ ಕಬ್ಬಿಣದಿಂದ ಸುಟ್ಟ ಅಮಾನವೀಯ ಘಟನೆ ಮಾಗಡಿ ತಾಲೂಕಿನ ಸೋಮೇಶ್ವರ ಕಾಲೋನಿಯಲ್ಲಿ ನಡೆದಿದೆ.
ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಗಿರೀಶ್ ಎಂಬಾತ ತಾಯಿ ಇಲ್ಲದ ಹತ್ತು ವರ್ಷದ ಹೆಣ್ಣು ಹಾಗೂ ಏಳು ವರ್ಷದ ಗಂಡು ಮಗುವಿಗೆ ಚಿತ್ರ ಹಿಂಸೆ ಕೊಟ್ಟಿದ್ದಾನೆ.
ಮಕ್ಕಳ ಮೈ ಸುಟ್ಟು ಭಿಕ್ಷಾಟನೆ ನಡೆಸಲು ಕಳುಹಿಸುತ್ತಿದ್ದ ಎಂದು ತಿಳಿದು ಬಂದಿದೆ. ನೆರೆಹೊರೆಯ ಜನರು ಮಕ್ಕಳ ಮೈಯಲ್ಲಿ ಆಗಿದ್ದ ಸುಟ್ಟ ಗಾಯ ಕಂಡು ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ಭವಿಷ್ಯದ ದೃಷ್ಟಿಯಿಂದ ಬಾಲಮಂದಿರಕ್ಕೆ ಸೇರಿಸಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್](https://www.udayavani.com/wp-content/uploads/2024/07/15-150x90.jpg)
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
![ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು](https://www.udayavani.com/wp-content/uploads/2024/07/tulasi-150x81.jpg)
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
![ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ](https://www.udayavani.com/wp-content/uploads/2024/07/siruguppa-150x80.jpg)
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
![Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?](https://www.udayavani.com/wp-content/uploads/2024/07/14-150x90.jpg)
Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.