Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Team Udayavani, May 19, 2024, 12:57 PM IST
ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಇದಕ್ಕೆ ಕಾರಣ.
ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರ ಹೇಳಿಕೆಯ ಪ್ರಕಾರ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು.
ಐಎಕ್ಸ್ 1132 ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 11.12 ಕ್ಕೆ ಇಳಿಯಿತು, ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಒಳಗಿನ ಸಿಬ್ಬಂದಿ ಬಲ ಇಂಜಿನ್ ನಲ್ಲಿ ಬೆಂಕಿಯನ್ನು ಗಮನಿಸಿ ಏರ್ ಟ್ರಾಫಿಕ್ ಕಂಟ್ರೋಲರ್ (ಎಟಿಸಿ) ಗೆ ವರದಿ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ.
ಪೂರ್ಣ-ಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು; ಇಳಿದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಅದು ಹೇಳಿದೆ.
“ಟೇಕ್ ಆಫ್ ಆದ ನಂತರ ಬಲ ಇಂಜಿನ್ ನಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ, ಬೆಂಗಳೂರು-ಕೊಚ್ಚಿ ವಿಮಾನವು ಹಿಂತಿರುಗಿತು. ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆಗಾಗಿ ಲ್ಯಾಂಡಿಂಗ್ ಮಾಡಿತು. ನಮ್ಮ ಅತಿಥಿಗಳು ತಮ್ಮ ಗಮ್ಯಸ್ಥಾನವನ್ನು ಸಾಧ್ಯವಾದಷ್ಟು ಬೇಗ ತಲುಪಲು ಪರ್ಯಾಯ ವ್ಯವಸ್ಥೆಗಳನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಏರ್ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.