Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ


Team Udayavani, May 19, 2024, 4:00 PM IST

13-doctor

ದೇಶದಲ್ಲಿ ಜನರು ಅನೇಕ ಕಾಯಿಲೆ ರೋಗದಿಂದ ಬಳಲುತ್ತಿದ್ದಾರೆ. ಕೆಲವು ರೋಗದ ಬಗ್ಗೆ ಜನರಿಗೆ ಮೊದಲಿಗೆ ಅರಿವಿಗೆ ಬರುತ್ತದೆ. ಆದರೆ ಇನ್ನೂ ಕೆಲವು ರೋಗದ ಬಗ್ಗೆ ಜನರಿಗೆ ತಿಳಿಯುವುದೇ ಇಲ್ಲ. ಆದರೂ ಅವುಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಅಂತಹ ಅಪರೂಪದ ರೋಗಗಳಲ್ಲಿ ಚಾಗಸ್‌ ರೋಗವು ಒಂದಾಗಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಎಪ್ರಿಲ್‌ 14 ರಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

ಮೂಕ ಅಥವಾ ಮೌನ ಕಾಯಿಲೆ ಎಂದೂ ಕರೆಯಲ್ಪಡುವ ಚಾಗಸ್‌ ಕಾಯಿಲೆಯು ಮುಖ್ಯವಾಗಿ ಆರೋಗ್ಯ ಮೇಲೆ ಗಮನವಿರದ ಮತ್ತು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವ ಬಡ ಜನರ ಮೇಲೆ ಇದು ಹೆಚ್ಚಾಗಿ ಪರಿಣಾಮ ಬೀರುತ್ತದೆ. ಈ ರೋಗವು ನಿಧಾನವಾಗಿ ಮುಂದುವರಿದು ಮತ್ತು ಲಕ್ಷಣರಹಿತವಾಗಿ ತನ್ನ ಪರಿಣಾಮವನ್ನು ತೋರಿಸುತ್ತದೆ. ಇದಕ್ಕೆ  ಚಿಕಿತ್ಸೆ ನೀಡದೆ ಹೋದರೆ ಚಾಗಸ್‌ ಕಾಯಿಲೆಯು ತೀವ್ರವಾದ ಹೃದಯ ಮತ್ತು ಜೀರ್ಣಕಾರಿ ಬದಲಾವಣೆಗಳಿಗೆ ಕಾರಣವಾಗಬಹುದು ಮತ್ತು ಮಾರಕವಾಗಬಹುದು. ಹಾಗಾಗಿ ಈ ರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಮತ್ತು ಆರಂಭಿಕ ಚಿಕಿತ್ಸೆಯ ಬಗ್ಗೆ ಮತ್ತು ಅದರ ಪ್ರಸರಣದ ಅಡಚಣೆಯ ಜತೆಗೆ ಗುಣಪಡಿಸುವುದು ಅತ್ಯಗತ್ಯವಾಗಿದೆ. ಈ ಜಾಗಸ್‌ ರೋಗ ದಿನವನ್ನು ಮೊದಲ ಬಾರಿಗೆ ಎಪ್ರಿಲ್‌ 14, 2022 ರಂದು ಆಚರಿಸಲಾಯಿತು. ಇದರ ಮುಖ್ಯ ಉದ್ದೇಶವೇ ಜನರಲ್ಲಿ ಈ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ.

ಆರಂಭಿಕ ಪತ್ತೆ ಮತ್ತು ಜೀವನವನ್ನು ಕಾಳಜಿ ವಹಿಸುವುದು ಚಾಗಸ್‌ ಕಾಯಿಲೆಯ ಬಗ್ಗೆ ಸಾರ್ವಜನಿಕ ಅರಿವನ್ನು ಹೆಚ್ಚಿಸಬೇಕು. ಆರಂಭಿಕ ರೋಗನಿರ್ಣಯ ಮತ್ತು ಸಮಗ್ರ ಅನುಸರಣಾ ಉಪಕ್ರಮಗಳಿಗೆ ಹೆಚ್ಚಿನ ಹಣ ಮತ್ತು ಬೆಂಬಲವನ್ನು ಪಡೆದುಕೊಳ್ಳಿ. ಇದು ಅಮೇರಿಕ ಖಂಡದ ಸಾಮಾನ್ಯ ಜನರಲ್ಲಿ ಚಾಗಾಸ್‌ ರೋಗವು ಪ್ರಚಲಿತವಾಗಿದೆ ಆದರೆ ಇತರ ದೇಶಗಳು ಮತ್ತು ಖಂಡಗಳಲ್ಲಿ ಚಾಗಸ್‌ ರೋಗವು ಹೆಚ್ಚಾಗಿ ಪತ್ತೆಯಾಗುತ್ತಿದೆ.

ಈ ರೋಗವು ಯಾವುದೇ ರೋಗಲಕ್ಷಣವನ್ನು ಹೊಂದಿರದ ಕಾರಣ ಇದನ್ನು ಸಾಮಾನ್ಯವಾಗಿ ಮೂಕ ಮತ್ತು ನಿಶ್ಯಬ್ಧ ಕಾಯಿಲೆ ಎಂದು ಕರೆಯಲಾಗುತ್ತದೆ. ಪ್ರಪಂಚದಾದ್ಯಂತ ಸುಮಾರು 6-7 ಮಿಲಿಯನ್‌ ಜನರು ಚಾಗಸ್‌ ಸೋಂಕಿಗೆ ಒಳಗಾಗುತ್ತಿದ್ದಾರೆ. ಪ್ರತಿ ವರ್ಷ ಈ ರೋಗಕ್ಕೆ 12,000 ಸಾವುಗಳು ಸಂಭವಿಸುತ್ತವೆ. ಹಾಗಾಗಿ ಈ ಬಗ್ಗೆ ಎಚ್ಚರಿಕೆ ವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ.

- ಶೃತಿ ಬೆಳ್ಳುಂಡಗಿ

ವಿವಿ ವಿಜಯಪುರ

ಟಾಪ್ ನ್ಯೂಸ್

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.