Iran ಅಧ್ಯಕ್ಷ ರೈಸಿ ಇದ್ದ ಹೆಲಿಕಾಪ್ಟರ್‌ ಪತನ?; ರಕ್ಷಣ ಕಾರ್ಯ

ಗ್ರಾಮೀಣ ಅರಣ್ಯದಲ್ಲಿದ್ದು ತುರ್ತು ರಕ್ಷಣೆಗೆ ದೌಡಾಯಿಸಿದ ರಕ್ಷಣ ಸಿಬಂದಿ...

Team Udayavani, May 19, 2024, 8:45 PM IST

1-wqewewqe

ದುಬಾೖ: ಇರಾನ್‌ ಮತ್ತು ಇಸ್ರೇಲ್‌ ನಡುವಿನ ಮುಸುಕಿನ ಗುದ್ದಾಟದ ನಡುವೆಯೇ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹೊಸೇನ್‌ ಅಮೀರಬ್‌ ದೊಲ್ಲಾಹಿಯನ್‌ ಮತ್ತು ಇರಾನ್‌ನ ಪರಮೋಚ್ಚ ನಾಯಕ ಖೊಮೇನಿಯವರ ಪ್ರತಿನಿಧಿ ಸೇರಿ ನಾಲ್ವರು ಪ್ರಯಾಣಿ ಸುತ್ತಿದ್ದ ಹೆಲಿಕಾಪ್ಟರ್‌ ಪತನವಾಗಿದೆ ಎನ್ನಲಾಗುತ್ತಿದೆ.
ಅಜರ್‌ಬೈಜಾನ್‌ನಲ್ಲಿ ಅಣೆಕಟ್ಟು ಉದ್ಘಾ ಟಿಸಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಇರಾನ್‌ ಸರಕಾರಿ ಮಾಧ್ಯಮದ ಟಿವಿ ವರದಿ ಮಾಡಿದೆ.

ಅಧ್ಯಕ್ಷರ ಹೆಲಿಕಾಪ್ಟರ್‌ಗೆ ಬೆಂಗಾವಲಾಗಿ ತೆರಳಿದ್ದ ಇನ್ನೆರಡು ಹೆಲಿಕಾಪ್ಟರ್‌ಗಳು ವಾಪಸಾಗಿದ್ದು, ಪ್ರತಿಕೂಲ ಹವಾ ಮಾನದಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸ್ಥಳ ಇರಾನ್‌ನ ದೊಡ್ಡ ಪಟ್ಟಣಗಳಲ್ಲಿ ಒಂದಾಗಿರುವ ತಬ್ರಿಜ್‌ನಿಂದ ಸುಮಾರು 100 ಕಿ.ಮೀ. ದೂರದಲ್ಲಿದೆ. ಪ್ರತಿಕೂಲ ಹವಾಮಾನ, ರಾತ್ರಿಯಾದ ಕಾರಣ ಹೆಲಿಕಾಪ್ಟರ್‌ ಮೂಲಕ ಶೋಧ ಕಾರ್ಯಾಚರಣೆಯನ್ನು ಕೈಬಿಡ ಲಾಗಿದ್ದು, ಕಾಲ್ನಡಿಗೆ ಮೂಲಕ ಶೋಧ ಆರಂಭಿಸಲಾಗಿದೆ.

ಹೆಲಿಕಾಪ್ಟರ್‌ ಪತನವಾಗಿರುವ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸ ಲಾಗುತ್ತಿದೆ ಎಂದು ಹೇಳಲಾಗಿದೆ. ರೈಸಿ ಮತ್ತು ಇತರರು ಸುರಕ್ಷಿತವಾಗಿ ಮರಳಲೆಂದು ದೇಶದ ಜನರು ಪ್ರಾರ್ಥಿಸುತ್ತಿದ್ದಾರೆ. ಇರಾನ್‌ನ ಸುದ್ದಿ ಸಂಸ್ಥೆ ಇರ್ನಾ ಮತ್ತು ಸರಕಾರಿ ಸುದ್ದಿ ವಾಹಿನಿ ಒಟ್ಟಾರೆ ಘಟನೆಯ ಬಗ್ಗೆ ಯಾವುದೇ ಖಚಿತ ಮಾಹಿತಿಯನ್ನು ನೀಡುತ್ತಿಲ್ಲ. ಪರ್ವತ ಪ್ರದೇಶ ಗಳಲ್ಲಿ ಉಂಟಾಗಿರುವ ಪ್ರತಿಕೂಲ ಹವಾಮಾನದಿಂದಾಗಿ ಅಲ್ಲಿಗೆ ಕ್ಷಿಪ್ರ ವಾಗಿ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.