![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 20, 2024, 6:50 AM IST
ಬೇಟಿಯಾ/ಜೌನ್ಪುರ: ಇದುವರೆಗೆ ಮುಕ್ತಾಯ ಗೊಂಡ 4 ಹಂತಗಳ ಚುನಾವಣೆಗಳ ಪೈಕಿ ಬಿಜೆಪಿ ನೇತೃ ತ್ವದ ಎನ್ಡಿಎಗೆ 270 ಕ್ಷೇತ್ರಗಳಲ್ಲಿ ಜಯ ಖಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿ ದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶದ ವಿವಿಧ ಸ್ಥಳಗಳಲ್ಲಿ ಪ್ರಚಾರ ನಡೆಸಿದ ಅವರು, ಬಿಹಾ ರದಲ್ಲಿ ಆರ್ಜೆಡಿಗೆ 1 ಸ್ಥಾನವೂ ಸಿಗಲಾರದು ಎಂದು ಲೇವಡಿ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ತೆರಳಿದರೆ ವೋಟ್ ಬ್ಯಾಂಕ್ ಧಕ್ಕೆಯಾದೀತು ಎಂಬ ಕಾರಣದಿಂದಲೇ ಆರ್ಜೆಡಿ, ಕಾಂಗ್ರೆಸ್ ಮುಖಂಡರು ಬಂದಿರಲಿಲ್ಲ ಎಂದು ದೂರಿದರು. ಪಿಒಕೆ ಭಾರತದ್ದು ಅದನ್ನು ವಾಪಸ್ ಪಡೆದೇ ಪಡೆಯುತ್ತೇವೆ ಎಂದರು.
ಎಸ್ಪಿ ನಾಯಕರು ಮೋಜಿಗಾಗಿ ಬರುತ್ತಾರೆ: ಸಿಎಂ ಯೋಗಿ ಟಾಂಗ್
ಅಜಂಗಢ್: ಸಮಾಜವಾದಿ ಹಾಗೂ ವಿಪಕ್ಷದ ನಾಯಕರು ಅಜಂಗಢ್ಗೆ ಕೇವಲ ಮೋಜಿಗಾಗಿ ಬರುತ್ತಾರೆ. ಲೋಕಸಭೆ ಚುನಾವಣೆ ನಂತರ ಪ್ರವಾಸಕ್ಕೆಂದು ಇಂಗ್ಲೆಂಡ್ಗೆ ಹೋಗುತ್ತಾರೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಸ್ಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಚುನಾವಣೆ ರ್ಯಾಲಿಯಲ್ಲಿ ಮಾತನಾಡಿದ ಅವರು, ಮೊದಲು ಅಜಂಗಢ್ ಭಯೋತ್ಪಾದನೆಯ ಕೇಂದ್ರವಾಗಿತ್ತು. ದೇಶದಲ್ಲಿ ಎಲ್ಲೆ ಬಾಂಬ್ ನ್ಪೋಟವಾದರೂ, ಅಜಂಗಢ್ದ ಹೆಸರು ಕೇಳಿ ಬರುತ್ತಿತ್ತು. ಆದರೆ, ಈಗ ಭಯೋತ್ಪಾದನೆ ಪ್ರಕರಣಗಳು ಕಡಿಮೆ ಆಗಿವೆ. ಕೇವಲ ಪಟಾಕಿ ನ್ಪೋಟವಾದರೂ, ಪಾಕಿಸ್ತಾನ ಇದನ್ನು ನಾವು ಮಾಡಿಲ್ಲ ಎಂದು ಸ್ಪಷ್ಟನೆ ನೀಡಲು ಹಾತೊರೆಯುತ್ತಾರೆ ಎಂದು ಹೇಳಿದರು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.