![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 20, 2024, 10:16 AM IST
ನವದೆಹಲಿ: ಭಾರತ ಕ್ರಿಕೆಟ್ ತಂಡ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಧೋನಿ ಐಪಿಎಲ್ನಲ್ಲಿ ಮತ್ತಷ್ಟು ಪಂದ್ಯಗಳಲ್ಲಿ ಆಡಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಹೇಳಿದ್ದಾರೆ.
ಶನಿವಾರ ಆರ್ಸಿಬಿ ವಿರುದ್ಧ ಪಂದ್ಯದ ಬಳಿಕ ಸ್ಟಾರ್ ಸ್ಪೋರ್ಟ್ಸ್ ಜತೆ ಮಾತನಾಡಿದ ಅವರು, “ಧೋನಿ ಅವರಿಗೆ ಇದು ಕೊನೆ ಪಂದ್ಯ ಎಂದು ನನಗನ್ನಿಸುವುದಿಲ್ಲ. ಔಟಾದ ಬಳಿಕ ಧೋನಿ ನಿರಾಶೆಗೊಂಡಂತೆ ಕಂಡರು. ಇದು ಸಾಧಾರಣವಾಗಿ ಧೋನಿ ಅವರ ವರ್ತನೆಯಲ್ಲ. ತಂಡವನ್ನು ಪ್ಲೇಆಫ್ಗೆ ಕೊಂಡೊಯ್ಯಲಾಗದೇ ಇದ್ದದ್ದು ಅವರಿಗೆ ನೋವು ಉಂಟು ಮಾಡಿದೆ. ಮುಂದಿನ ವರ್ಷ ಅವರು ಕಮ್ಬ್ಯಾಕ್ ಮಾಡಲಿದ್ದಾರೆ. ಇಂಪ್ಯಾಕ್ಟ್ ಪ್ಲೇಯರ್ ಆಗಿಯಾದರೂ ಧೋನಿ ಆಡಬಹುದು ಎಂದು ಹೇಳಿದ್ದಾರೆ.
ಆರ್ ಸಿಬಿ ವಿರುದ್ಧದ ಶನಿವಾರದ ಪಂದ್ಯದಲ್ಲಿ ಎಂ.ಎಸ್ ಧೋನಿ ಅವರು 13 ಎಸೆತಗಳಲ್ಲಿ 25 ರನ್ ಗಳಿಸಿದ್ದರು. ಕೊನೆಯ ಓವರ್ ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಧೋನಿ ಅವರು ಮುಂದಿನ ಎಸೆತದಲ್ಲಿ ಔಟಾಗಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.