![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 20, 2024, 6:37 PM IST
ಕರ್ನಾಲ್: ಜೂನ್ 4 ರ ನಂತರ ರಾಹುಲ್ ಗಾಂಧಿ ಅವರು “ಕಾಂಗ್ರೆಸ್ ಧುಂಡೋ ಯಾತ್ರೆ(ಕಾಂಗ್ರೆಸ್ ಹುಡುಕಿ ಯಾತ್ರೆ)ಕೈಗೊಳ್ಳಬೇಕಾಗುತ್ತದೆ, ಏಕೆಂದರೆ ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಹಳೆಯ ಪಕ್ಷ 40 ಸ್ಥಾನಗಳನ್ನು ಸಹ ಪಡೆಯುವುದಿಲ್ಲ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಲೇವಡಿ ಮಾಡಿದ್ದಾರೆ.
ಹರಿಯಾಣದ ಕರ್ನಾಲ್ನಲ್ಲಿ, ಹಿಸಾರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ನ ವಿರುದ್ಧ ತಮ್ಮವಾಗ್ದಾಳಿಯನ್ನು ಮುಂದುವರೆಸಿದ ಶಾ ಅವರು ”ಸಾರ್ವತ್ರಿಕ ಚುನಾವಣೆಯ ನಾಲ್ಕು ಹಂತಗಳ ಮತದಾನದ ನಂತರ ಫಲಿತಾಂಶವನ್ನು ತಿಳಿಯಲು ಬಯಸುತ್ತೀರಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಈಗಾಗಲೇ 270 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಬಹುಮತವನ್ನು ಪಡೆದುಕೊಂಡಿದೆ. ಉಳಿದ ಮೂರು ಹಂತದ ಮತದಾನದ ನಂತರ ಪಕ್ಷದ ಸ್ಥಾನಗಳ ಸಂಖ್ಯೆ 400 ದಾಟಲಿದೆ” ಎಂದರು.
“ಶೆಹಜಾದ, ದಮಡೋನ್-ವಾಲಿ ಕಾಂಗ್ರೆಸ್ 40 ಸ್ಥಾನಗಳನ್ನು ಸಹ ಪಡೆಯುವುದಿಲ್ಲ. ದುರ್ಬೀನು ಹಾಕಿದರೂ ಕಾಂಗ್ರೆಸ್ ಕಾಣುವುದಿಲ್ಲ” ಎಂದು ವ್ಯಂಗ್ಯವಾಡಿದರು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.