Raghupati Bhat ಪದವೀಧರರ ಅಗತ್ಯವನ್ನು ಪ್ರಾಮಾಣಿಕವಾಗಿ ಪೂರೈಸುವೆ
Team Udayavani, May 20, 2024, 11:01 PM IST
ಚಿಕ್ಕಮಗಳೂರು/ಶಿವಮೊಗ್ಗ : ತಾನು ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಪದವೀಧರರು ತನ್ನನ್ನು ಬೆಂಬಲಿಸುವಂತೆ ಮಾಜಿ ಶಾಸಕ ರಘುಪತಿ ಭಟ್ ಮನವಿ ಮಾಡಿದರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾನು ಈಗಾಗಲೇ 3 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ನನ್ನನ್ನು ಗೆಲ್ಲಿಸಿದರೆ ಪ್ರಜ್ಞಾವಂತ ಪದವೀಧರರ ಮೂಲಭೂತ ಅಗತ್ಯಗಳನ್ನು ಪ್ರಾಮಾಣಿಕವಾಗಿ ಪೂರೈಸಬಲ್ಲೆ ಎಂದು ಭರವಸೆ ನೀಡಿದರು.
ಈಶ್ವರಪ್ಪ ಬೆಂಬಲ
ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಭಕ್ತರ ಬಳಗದ ಮೂಲಕ ರಘುಪತಿ ಭಟ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸೋಮವಾರ ತಮ್ಮ ನಿವಾಸದಲ್ಲಿ ಚುನಾವಣ ಕಚೇರಿಗೆ ಅಧಿಕೃತ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
MUST WATCH
ಹೊಸ ಸೇರ್ಪಡೆ
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.