![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, May 21, 2024, 8:03 PM IST
ಬೀದರ್: ಜಿಲ್ಲೆಯ ಹಾರಕೂಡ ಮಠದ ಚನ್ನವೀರ ಶಿವಾಚಾರ್ಯರು ಪ್ರಯಾಣಿಸುತ್ತಿದ್ದ ಕಾರ್ ಗೆ ಕಂಟೇನರ್ ಡಿಕ್ಕಿಯಾಗಿದ್ದು, ಚನ್ನವೀರ ಶಿವಾಚಾರ್ಯರು ಪ್ರಾಣಾಯಪಾಯದಿಂದ ಪಾರಾಗಿದ್ದಾರೆ.
ಬಸವಕಲ್ಯಾಣದ ತಡೋಳಾ ಬಳಿ ಘಟನೆ ನಡೆದಿದೆ. ಹಾರಕೂಡದಿಂದ ಚಿಟಗುಪ್ಪಗೆ ಪ್ರಯಾಣಿಸುವಾಗ ಘಟನೆ ಸಂಭವಿಸಿದೆ.
ಹಿಂಬದಿಯಿಂದ ಬಂದ ಕಂಟೇನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಶ್ರೀಗಳು ಸೇರಿ ಕಾರಿನಲ್ಲಿ ನಾಲ್ಕು ಜನರಿದ್ದರು. ಯಾರಿಗೂ ಅಪಾಯದಿಂದ ಪಾರಾಗಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.