Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ


Team Udayavani, May 21, 2024, 10:07 PM IST

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

ಮಡಿಕೇರಿ: ಕಾಳು ಮೆಣಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು 24 ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.

ಗೋಣಿಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯ ಅರವತ್ತೂಕ್ಲು ಗ್ರಾಮದ ನಿವಾಸಿ ಎಂ. ಸುಬ್ಬಯ್ಯ ಅವರ ಮನೆಯ ಸಂಗ್ರಹಣ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ 450 ಕೆ.ಜಿ. ಕಾಳುಮೆಣಸನ್ನು ಮೇ 16ರಂದು ಮನೆಯಲ್ಲಿ ಯಾರೂ ಇಲ್ಲದಿರುವ ಸಂದರ್ಭ ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಐವರನ್ನು ಬಂಧಿಸಿದ್ದಾರೆ.

ಅರವತ್ತೂಕ್ಲು ಗ್ರಾಮದ ನಿವಾಸಿಗಳಾದ ಸುಬ್ರಮಣಿ (24), ಮಂಜು (25), ಬೆಳ್ಳಿ (36), ಕರ್ಪ (49) ಹಾಗೂ ಕುಶಾಲ (19) ಬಂಧಿತರು. ಇವರ ಬಳಿಯಿಂದ 450 ಕೆ.ಜಿ. ಕಾಳುಮೆಣಸು ಮತ್ತು ಕೃತ್ಯಕ್ಕೆ ಬಳಸಿದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್‌.ಮೋಹನ್‌ಕುಮಾರ್‌, ಗೋಣಿಕೊಪ್ಪ ವೃತ್ತದ ಸಿಪಿಐ ಶಿವರಾಜ ಮುಧೋಳ್‌, ಪಿಎಸ್‌ಐಗಳಾದ ರೂಪದೇವಿ ಬಿರಾದರ್‌, ಗೌರಿಶಂಕರ್‌, ಸಿಬಂದಿ ಹಾಗೂ ತಾಂತ್ರಿಕ ಸಿಬಂದಿಗಳ ವಿಶೇಷ ತನಿಖಾ ತಂಡ ಕಾರ್ಯಾಚರಣೆ ನಡೆಸಿತು.

ಆರೋಪಿಗಳನ್ನು 24 ಗಂಟೆಗಳಲ್ಲಿ ಬಂಧಿಸಿದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬಂದಿಯ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಹಾಗೂ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸುಂದರ್‌ ರಾಜ್‌.ಕೆ.ಎಸ್‌ ಶ್ಲಾ ಸಿದ್ದಾರೆ.

 

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

8

Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

courts

Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.