CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್ನ ಸುಧಾಕರನ್ಗೆ ರಿಲೀಫ್
Team Udayavani, May 21, 2024, 11:07 PM IST
ತಿರುವನಂತಪುರಂ: ಎಲ್ಡಿಎಫ್ ಮುಖ್ಯಸ್ಥ ಇ.ಪಿ.ಜಯರಾಜನ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಕೆ.ಸುಧಾಕರನ್ರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ.
1995ರಲ್ಲಿ ಜಯ ರಾಜನ್ ಆಂಧ್ರಪ್ರದೇಶದಲ್ಲಿ ರೈಲಿನಲ್ಲಿ ತೆರಳುತ್ತಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಸಂಚು ರೂಪಿಸಿದ್ದಾರೆಂದು ಆರೋಪಿಸಿ ಸುಧಾರಕನ್ ವಿರುದ್ಧ ಆಂಧ್ರದಲ್ಲಿ ದೂರು ದಾಖಲಾಗಿತ್ತು. ಆ ಬಳಿಕ ಕೇರಳದಲ್ಲೂ ಕೇಸು ದಾಖಲಿಸಲಾಗಿತ್ತು. ಅದನ್ನು ಪ್ರಶ್ನಿಸಿ ಸುಧಾಕರನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ನ್ಯಾ. ಜಿಯಾದ್ ರೆಹಮಾನ್ ಅವರ ಪೀಠವು ಕೇರಳದಲ್ಲಿ ದಾಖಲಾದ 2ನೇ ಎಫ್ಐಆರ್ನಿಂದ ಸುಧಾಕರನ್ ಅವರನ್ನು ಖುಲಾಸೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.