![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, May 21, 2024, 11:14 PM IST
ರಾಮನಗರ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ 6 ಕ್ಷೇತ್ರಗಳ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ 5ರಲ್ಲಿ ಗೆಲುವು ಸಾಧಿಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇಲ್ಮನೆಯ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅವರು (ಜೆಡಿಎಸ್+ಬಿಜೆಪಿ) ಮೈತ್ರಿಯಾದರೂ ನಮಗೆ ಭಯವಿಲ್ಲ. ಕಳೆದ ಬಾರಿ ನಮ್ಮ ಅಭ್ಯರ್ಥಿ ರಾಮೋಜಿಗೌಡ ಅಲ್ಪಮತಗಳ ಅಂತರದಿಂದ ಸೋತಿದ್ದರು. ಸೋತರು ಉತ್ತಮ ಕೆಲಸ ಮಾಡಿದ್ದಾರೆ. ಪುಟ್ಟಣ್ಣ ಸಹ ನಮ್ಮ ಪಕ್ಷಕ್ಕೆ ಸೇರಿಕೊಂಡಿದ್ದರಿಂದ ಗೆಲುವಿನ ವಿಶ್ವಾಸ ಹೆಚ್ಚಾಗಿದೆ ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’
Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್ಎಚ್ಬಿ ಬೋಗಿ ಅಳವಡಿಕೆ
ಕಾಂಞಂಗಾಡ್ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್
You seem to have an Ad Blocker on.
To continue reading, please turn it off or whitelist Udayavani.