Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Team Udayavani, May 21, 2024, 11:54 PM IST
ಚೆನ್ನೈ: “ಪುರಿ ಜಗನ್ನಾಥ ದೇಗುಲದ ರತ್ನ ಭಂಡಾರದ ಕೀಲಿ ಕೈ ವಿಚಾರವನ್ನಿಟ್ಟುಕೊಂಡು ವೋಟಿಗಾಗಿ ಮೋದಿ ತಮಿಳುನಾಡಿನ ಜನರನ್ನು ದೂಷಿಸುತ್ತಿದ್ದಾರೆ. ಈ ಮೂಲಕ ಖುದ್ದು ಭಗವಂತ ಜಗನ್ನಾಥ ಹಾಗೂ ಆತನ ಅಸಂಖ್ಯಾತ ಭಕ್ತರನ್ನು ಪ್ರಧಾನಿ ಅವಮಾನಿಸಿದ್ದಾರೆ’ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಚೆನ್ನೈನಲ್ಲಿ ದೂರಿದ್ದಾರೆ.
ಸೋಮವಾರ ಮಾತನಾಡಿದ್ದ ಮೋದಿ “ಜಗನ್ನಾಥ ದೇಗುಲದ ರತ್ನ ಭಂಡಾರದ ಕೀ ಕಾಣೆ ಬಗ್ಗೆ ಇರುವ ನ್ಯಾಯಾಂಗ ವರದಿಯಲ್ಲಿ ಕೀ ತಮಿಳುನಾಡಿಗೆ ಹೋಗಿರುವುದರ ಬಗ್ಗೆ ತಿಳಿಸಲಾಗಿದೆ’ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸ್ಟಾಲಿನ್ ಪ್ರತಿಕ್ರಿಯಿಸಿ ದೇವಸ್ಥಾನದ ಸಂಪತ್ತು ಕದ್ದ ಕಳ್ಳರು ಎಂದು ತಮಿಳರನ್ನು ಪ್ರಧಾನಿ ಅವಮಾನಿಸಬಹುದೇ? ನಮ್ಮ ಮೇಲೆ ಅವರಿಗೆ ಯಾಕಿಷ್ಟು ದ್ವೇಷ ಎಂದು ಅವರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
MUST WATCH
ಹೊಸ ಸೇರ್ಪಡೆ
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು
ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.