KMC ವೈದ್ಯಕೀಯ ಜೆನೆಟಿಕ್ಸ್ ವಿಭಾಗದಿಂದ ಮೇ. 25ರಂದು ʼಓಪನ್ ಡೇʼ ಕಾರ್ಯಕ್ರಮ


Team Udayavani, May 22, 2024, 5:50 PM IST

10–KMC

ಮಣಿಪಾಲ: ಅಪರೂಪದ ಅನುವಂಶಿಕ ಅಸ್ವಸ್ಥತೆಗಳಲ್ಲಿ ವಿಶೇಷ ಸೇವೆಗಳಿಗೆ ಹೆಸರುವಾಸಿಯಾದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಜೆನೆಟಿಕ್ಸ್ (ತಳಿಶಾಸ್ತ್ರ)ವಿಭಾಗ 2024 ರ ಶನಿವಾರ ಮೇ. 25ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ‘ಓಪನ್ ಡೇ’ ಕಾರ್ಯಕ್ರಮ ಆಯೋಜಿಸಲು ಸಜ್ಜಾಗಿದೆ.

ಕಾರ್ಯಕ್ರಮವು ಮಣಿಪಾಲದ ಬೇಸಿಕ್ ಲೈಫ್ ಸೈನ್ಸ್ ಕಟ್ಟಡದ 3ನೇ ಮಹಡಿಯಲ್ಲಿರುವ ವೈದ್ಯಕೀಯ ತಳಿಶಾಸ್ತ್ರ ವಿಭಾಗದಲ್ಲಿ ನಡೆಯಲಿದೆ.

ತಳಿಶಾಸ್ತ್ರ ಸಂಬಂಧಿತ ಆರೋಗ್ಯ ಮತ್ತು ರೋಗದ ಕುರಿತು ಎಲ್ಲರಿಗೂ ಪರಿಚಯಿಸಲು ಮೂಲಭೂತ ಪರಿಕಲ್ಪನೆಗಳೊಂದಿಗೆ ಈ ಕಾರ್ಯಕ್ರಮ ವಿನ್ಯಾಸಗೊಳಿಸಲಾಗಿದೆ.

ಎಲ್ಲಾ ವಯಸ್ಸಿನವರನ್ನು ತೊಡಗಿಸಿಕೊಳ್ಳುವ ವಿನೋದ ಚಟುವಟಿಕೆ ಮತ್ತು ತಿಳುವಳಿಕೆ, ಮಾಹಿತಿ ನೀಡುವ ಅನೇಕ ಸಂವಾದಾತ್ಮಕ ಆಟಗಳು ಮತ್ತು ರಸಪ್ರಶ್ನೆಗಳು ಕಾರ್ಯಕ್ರಮದಲ್ಲಿ ಒಳಗೊಂಡಿದೆ.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಈ ಮಾಹಿತಿ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಲು ಎಲ್ಲಾ ವಿದ್ಯಾರ್ಥಿಗಳನ್ನು ಆಹ್ವಾನಿಸುತ್ತಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ವಿಭಾಗದ ಸೌಲಭ್ಯಗಳನ್ನು ಅನ್ವೇಷಿಸಲು, ಅಂತರರಾಷ್ಟ್ರೀಯ ಮಾನದಂಡಗಳಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ವೈದ್ಯಕೀಯ ತಳಿಶಾಸ್ತ್ರ ಕ್ಷೇತ್ರದಲ್ಲಿ ತಜ್ಞರೊಂದಿಗೆ ಸಂವಹನ ನಡೆಸಲು ಅವಕಾಶವಿದೆ.

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಜೆನೆಟಿಕ್ಸ್ (ತಳಿಶಾಸ್ತ್ರ) ವಿಭಾಗವು ಅಪರೂಪದ ಅನುವಂಶಿಕ ಪರಿಸ್ಥಿತಿಗಳಿಂದ ಪ್ರಭಾವಿತವಾಗಿರುವ ರೋಗಿಗಳು ಮತ್ತು ಕುಟುಂಬಗಳಿಗೆ ಸಮಗ್ರ ಸೇವೆಗಳನ್ನು ಒದಗಿಸಲು ಮೀಸಲಾಗಿರುವ ಭಾರತದ ಕೆಲವೇ ಕೇಂದ್ರಗಳಲ್ಲಿ ಒಂದಾಗಿದೆ. ಕ್ಲಿನಿಕಲ್ ಸೇವೆಗಳ ಜೊತೆಗೆ ವಿಭಾಗವು ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ ಪ್ರವರ್ತಕ ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಂಡಿದೆ.

‘ಓಪನ್ ಡೇ ‘ ಕಾರ್ಯಕ್ರಮದ ಕುರಿತಾದ ಹೆಚ್ಚಿನ ಮಾಹಿತಿಗಾಗಿ, ಕಸ್ತೂರ್ಬಾ ಆಸ್ಪತ್ರೆಯಲ್ಲಿರುವ ವೈದ್ಯಕೀಯ ಜೆನೆಟಿಕ್ಸ್ ವಿಭಾಗವನ್ನು ಸಂಪರ್ಕಿಸಿ ಅಥವಾ ದೂ.ಸಂ. 0820 2922836 ಗೆ ಕರೆ ಮಾಡಿ ವಿಚಾರಿಸಬಹುದು ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.