![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 24, 2024, 8:25 PM IST
ಮಂಡ್ಯ: ತಮಿಳುನಾಡು 2.5 ಟಿಎಂಸಿ ನೀರು ಕೇಳಿದೆ. ಆದರೆ ರಾಜ್ಯ ಸರ್ಕಾರ ಈಗಾಗಲೇ ಅಡೆತಡೆ ಇಲ್ಲದೇ ತಮಿಳುನಾಡಿಗೆ ನೀರು ಬಿಟ್ಟಿದೆ. ಯಾವ ಸರ್ಕಾರವೂ ಬಿಡದಷ್ಟು ನೀರನ್ನು ಬಿಟ್ಟಿದ್ದಾರೆ. ತಮಿಳುನಾಡು ಮತ್ತು ಕರ್ನಾಟಕ ಸರ್ಕಾರ ಇಬ್ಬರೂ ಬೀಗರಾಗಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವ್ಯಂಗ್ಯವಾಡಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮಿಳುನಾಡು ಸಿಎಂ ಸ್ಟಾಲಿನ್ ಹೇಳಿದಷ್ಟು ನೀರು ಬಿಟ್ಟಿದ್ದಾರೆ. ನೀರು ಬಿಡಬೇಡಿ ಎಂದು ಹೋರಾಟ ಮಾಡಿದರೂ ಬಿಟ್ಟಿದ್ದಾರೆ. ಇದರಿಂದ ನಮಗೆ ಕುಡಿಯಲು ನೀರಿಲ್ಲದಂತಾಗಿದೆ. ಯಾರೇ ಆಗಲಿ, ಏನೇ ಹೇಳಿದರೂ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕಾಗಿತ್ತು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.