![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 25, 2024, 9:35 PM IST
ಬೆಳ್ತಂಗಡಿ: ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅಂತಿಮ ವಿಧಿ ವಿಧಾನ ಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟು, ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಿದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯರವರನ್ನು ಈ ದಿನ ಧರ್ಮಸ್ಥಳದಲ್ಲಿ ಬಂಗೇರ ಕುಟುಂಬದ ಸದಸ್ಯರು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಇದೇ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ರವರನ್ನು ಸಹ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ವಸಂತ ಬಂಗೇರರ ಪುತ್ರಿಯರಾದ ಪ್ರೀತಿತಾ ವಿ ಬಂಗೇರ, ಬಿನುತಾ ಬಂಗೇರ,ಅಳಿಯoದಿರಾದ ಧರ್ಮವಿಜೇತ್, ಸಂಜೀವ ಕನೇಕಲ್, ಮೊಮ್ಮಕ್ಕಳಾದ ವೇದಾಂತ್ ಸುಬ್ರಮಣ್ಯ, ಪೊರ್ವಿಕ, ಸೋದರನ ಪುತ್ರ ಅನೂಪ್ ಬಂಗೇರ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಇಳಂತಿಲ ಜತೆಗಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.