![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 27, 2024, 6:53 AM IST
ಅಯೋಧ್ಯೆ: ಇಲ್ಲಿರುವ ರಾಮಮಂದಿರಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿರ್ಬಂಧಿಸಲಾಗಿದೆ. ದೇವ ಸ್ಥಾನದ ಭದ್ರತೆ ಹಾಗೂ ಭಕ್ತರ ಸೌಲಭ್ಯದ ದೃಷ್ಟಿ ಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ನ ಸದಸ್ಯ ಅನಿಲ್ ಮಿಶ್ರಾ ಹೇಳಿದ್ದಾರೆ. ಮೊಬೈಲ್ ಫೋನ್ಗಳನ್ನು ಸುರಕ್ಷಿತವಾಗಿ ಇಡುವಂತಹ ವ್ಯವಸ್ಥೆ ಶೀಘ್ರದಲ್ಲೇ ತರುತ್ತೇವೆ. ಭಕ್ತರ ಬೆಲೆಬಾಳುವ ವಸ್ತು ಇಡಲು ಈಗಾಗಲೇ ನಾವು ವ್ಯವಸ್ಥೆಯನ್ನು ನಿರ್ಮಾಣ ಮಾಡಿದ್ದೇವೆ. ಇದರ ನಿರ್ವಹಣೆಗಾಗಿ ಭಕ್ತರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ರಾಮಮಂದಿರ ಸುತ್ತ ರಕ್ಷಣ ಗೋಡೆ ನಿರ್ಮಾಣ ಮಾಡುವ ಕಾರ್ಯ ವನ್ನು ಆರಂಭಿಸಲಾಗಿದೆ. ಅಲ್ಲದೇ ದೇವಸ್ಥಾ ನದ ಸುತ್ತ ಇತರ 6 ದೇಗುಲಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.