West Indies 3-0 ಪರಾಕ್ರಮ: ದಕ್ಷಿಣ ಆಫ್ರಿಕಾಕ್ಕೆ ವೈಟ್‌ವಾಶ್‌


Team Udayavani, May 27, 2024, 11:05 PM IST

1-aasasas

ಕಿಂಗ್‌ಸ್ಟನ್‌: ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಆತಿಥೇಯ ನಾಡಾದ ವೆಸ್ಟ್‌ ಇಂಡೀಸ್‌ ಅತ್ಯುತ್ತಮ ತಾಲೀಮು ಮಾಡಿದೆ. ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ.

ಕಿಂಗ್‌ಸ್ಟನ್‌ನಲ್ಲಿ ಆಡಲಾದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ದಕ್ಷಿಣ ಆಫ್ರಿಕಾ 7 ವಿಕೆಟಿಗೆ 163 ರನ್‌ ಮಾಡಿದರೆ, ಕೆರಿಬಿಯನ್‌ ಪಡೆ ಕೇವಲ 13.5 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 165 ರನ್‌ ಬಾರಿಸಿತು.

ನಾಯಕ ಬ್ರ್ಯಾಂಡನ್‌ ಕಿಂಗ್‌ (44) ಮತ್ತು ಜಾನ್ಸನ್‌ ಚಾರ್ಲ್ಸ್‌ (69) ಆರಂಭಿಕ ವಿಕೆಟಿಗೆ 6.4 ಓವರ್‌ಗಳಲ್ಲಿ 92 ರನ್‌ ಪೇರಿಸಿ ಭದ್ರ ಬುನಾದಿ ನಿರ್ಮಿಸಿದರು. ಕೈಲ್‌ ಮೇಯರ್ 36 ರನ್‌ ಮಾಡಿ ಅಜೇಯರಾಗಿ ಉಳಿದರು. ಚಾರ್ಲ್ಸ್‌ 5, ಕಿಂಗ್‌ ಮತ್ತು ಮೇಯರ್ ತಲಾ 4 ಸಿಕ್ಸರ್‌ ಸಿಡಿಸಿ ದಕ್ಷಿಣ ಆಫ್ರಿಕಾ ಬೌಲಿಂಗ್‌ ದಾಳಿಯನ್ನು ಧೂಳೀಪಟ ಮಾಡಿದರು. ಆರಂಭಿಕರಿಂದ ಒಟ್ಟು 11 ಬೌಂಡರಿ ಬಿತ್ತು.ದಕ್ಷಿಣ ಆಫ್ರಿಕಾ ಪರ ನಾಯಕ ವಾನ್‌ ಡರ್‌ ಡುಸೆನ್‌ 51, ವಿಯಾನ್‌ ಮುಲ್ಡರ್‌ 36 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-7 ವಿಕೆಟಿಗೆ 163 (ಡುಸೆನ್‌ 51, ಮುಲ್ಡರ್‌ 36, ಡಿ ಕಾಕ್‌ 19, ಮೆಕಾಯ್‌ 39ಕ್ಕೆ 3, ಮೋಟಿ 21ಕ್ಕೆ 2, ಶಮರ್‌ ಜೋಸೆಫ್ 26ಕ್ಕೆ 2). ವೆಸ್ಟ್‌ ಇಂಡೀಸ್‌-13.5 ಓವರ್‌ಗಳಲ್ಲಿ 2 ವಿಕೆಟಿಗೆ 165 (ಚಾರ್ಲ್ಸ್‌ 69, ಕಿಂಗ್‌ 44, ಮೇಯರ್ ಔಟಾಗದೆ 36, ಪೀಟರ್‌ 27ಕ್ಕೆ 1). ಪಂದ್ಯಶ್ರೇಷ್ಠ: ಜಾನ್ಸನ್‌ ಚಾರ್ಲ್ಸ್‌. ಸರಣಿಶ್ರೇಷ್ಠ: ಗುಡಕೇಶ್‌ ಮೋಟಿ.

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.