Coach;ಕುತೂಹಲ ಮೂಡಿಸಿದ ಗೌತಮ್‌ ಗಂಭೀರ್‌-ಜಯ್‌ ಶಾ ಭೇಟಿ


Team Udayavani, May 28, 2024, 6:40 AM IST

1-qweewqewqe

ಚೆನ್ನೈ: ಕೆಕೆಆರ್‌ ಐಪಿಎಲ್‌ ಚಾಂಪಿಯನ್‌ ಆದ ಬೆನ್ನಲ್ಲೇ ತಂಡದ ಮೆಂಟರ್‌ ಗೌತಮ್‌ ಗಂಭೀರ್‌, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಟೀಮ್‌ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗೆ ಗಂಭೀರ್‌ ಪ್ರಮುಖ ಆಕಾಂಕ್ಷಿ ಎನ್ನಲಾಗುತ್ತಿರುವುದರಿಂದ ಇವರಿಬ್ಬರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಫೈನಲ್‌ ಪಂದ್ಯ ಮುಗಿಯುತ್ತಲೇ, ಗಂಭೀರ್‌ ಬಹಳ ಜೋಶ್‌ನಲ್ಲಿದ್ದ ವೀಡಿಯೋಗಳು ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಇದರ ಜತೆಯಲ್ಲೇ, ಗಂಭೀರ್‌ ಅವರನ್ನು ಜಯ್‌ ಶಾ ಭೇಟಿ ಮಾಡಿದ್ದಾರೆ. ಈ ವೇಳೆ ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಯ್ಕೆ ಕುರಿತು ಇಬ್ಬರ ಮಧ್ಯೆ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸದ್ಯ ಕ್ರಿಕೆಟ್‌ ತಂಡಕ್ಕೆ ಹೆಡ್‌ ಕೋಚ್‌ ಆಗಿರುವ ರಾಹುಲ್‌ ದ್ರಾವಿಡ್‌ ಅವರ ಜವಾಬ್ದಾರಿ ಟಿ20 ವಿಶ್ವಕಪ್‌ ಬಳಿಕ ಕೊನೆಗೊಳ್ಳಲಿದೆ. ಹೀಗಾಗಿ, ದ್ರಾವಿಡ್‌ ಜಾಗಕ್ಕೆ ಬಿಸಿಸಿಐ ಹೊಸ ಅರ್ಜಿಗಳನ್ನು ಕರೆದಿದೆ. ಅರ್ಜಿ ಸಲ್ಲಿಸಲು ಮೇ 27 ಕೊನೇ ದಿನವಾಗಿದ್ದು, ಯಾರ್ಯಾರು ಅರ್ಜಿ ಸಲ್ಲಿಸಿದ್ದಾರೆ ಎಂಬ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಕೋಚ್‌ ಹುದ್ದೆಗೆ ಕೇಳಿಬಂದ ಮತ್ತೂಂದು ಹೆಸರೆಂದರೆ ವಿ.ವಿ.ಎಸ್‌. ಲಕ್ಷ್ಮಣ್‌ ಅವರದು. ಆದರೆ ಅವರು ಈ ಬಗ್ಗೆ ಆಸಕ್ತಿ ತೋರಿದಂತಿಲ್ಲ. ಇತ್ತ ದ್ರಾವಿಡ್‌ ಕೂಡ ಮರು ಅರ್ಜಿಯ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಸದ್ಯ ಸಂಭಾವ್ಯರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವವರೆಂದರೆ ಗಂಭೀರ್‌ ಒಬ್ಬರೇ.

ಟಾಪ್ ನ್ಯೂಸ್

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Modi Interview

Constitution ಮೇಲೆ ನಂಬಿಕೆಗೆ ಧನ್ಯವಾದ: ಮನ್‌ ಕೀ ಬಾತ್‌ನಲ್ಲಿ ಮೋದಿ ಹೇಳಿದ್ದೇನು?

Sharad pawar (2)

Maharashtra ಚುನಾವಣೆಯಲ್ಲಿ MVA ಜತೆಗೂಡಿ ಕಣಕ್ಕೆ: ಶರದ್‌ ಘೋಷಣೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-weww

Bhojshala: 39 ವಿಗ್ರಹ ಸೇರಿ 1,710 ಅವಶೇಷ ಪತ್ತೆ!

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.