Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್


Team Udayavani, May 27, 2024, 11:38 PM IST

doctor 2

ವಿಜಯಪುರ : ನಗರದ ಸಿಂಧೂರ ಆಸ್ಪತ್ರೆಯಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ನಗರದ ಅಥಣಿ ರಸ್ತೆಯಲ್ಲಿರುವ ಸಿಂಧೂರ ಆಸ್ಪತ್ರೆಯಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಗಳಾದ ಡಾ.ಬಸವರಾಜ ಹುಬ್ಬಳ್ಳಿ ಅವರು ಸಿಂಧೂರ ಆಸ್ಪತ್ರೆಯ ಡಾ.ಪಾರ್ವತಿ ಹಲಗಟ್ಟ (ಸಿಂಧೂರ), ರೇವಣ್ಣಸಿದ್ದ ಮಸಳಿ, ಸುನಂದಾ ರೇವಣಸಿದ್ದ ಮಸಳಿ ಹಾಗೂ ಡಾ. ಉಮಾಮಹೇಶ್ವರ ಸಿಂಧೂರ ಅವರ ಮೇಲೆ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಕಾಯ್ದೆ 1994 ಅನ್ವಯ ಕ್ರಿಮಿನಲ್ ಪ್ರಕರಣ ದಾಖಲು ಮಾಡಿದ್ದಾರೆ .

ಮೇ 17 ರಂದು ನಗರದ ಸಿಂಧೂರ ಆಸ್ಪತ್ರೆಗೆ ಭೇಟಿ ನೀಡಿದ್ದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಟಾಪ್ ನ್ಯೂಸ್

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-jha

Bihar, ಬಳಿಕ ಝಾರ್ಖಂಡ್‌ನ‌ಲ್ಲಿ ಸೇತುವೆಯೊಂದರ ಗರ್ಡರ್‌ ಕುಸಿತ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.